HEALTH TIPS

ಯಾವುದೇ ಶೀರ್ಷಿಕೆಯಿಲ್ಲ

Top Post Ad

Click to join Samarasasudhi Official Whatsapp Group

Qries

                  ಅಷ್ಟಪವಿತ್ರ ನಾಗಮಂಡಲೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
    ಮಂಜೇಶ್ವರ: ಪೆರಿಂಗಡಿ ಶ್ರೀ ಶಾಸ್ತಾರೇಶ್ವರ ನಾಗಬ್ರಹ್ಮ ದೇವಸ್ಥಾನದಲ್ಲಿ  ಲೋಕ ಕಲ್ಯಾಣಾರ್ಥವಾಗಿ  ಮಾಚರ್್  2 ರಿಂದ 6 ರ ತನಕ  ನಡೆಯಲಿರುವ  ಸಾರ್ವಜನಿಕ ಅಷ್ಟಪವಿತ್ರ  ನಾಗಾಮಂಡಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮತ್ತು ನಿಧಿ ಸಮರ್ಪಣಾ ಕಾರ್ಯಕ್ರಮವು ಕ್ಷೇತ್ರದಲ್ಲಿ ನಡೆಯಿತು.
   ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಸುರೇಶ್ ಮಯ್ಯ ವಹಿಸಿದ್ದರು. ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು  ವೇದಮೂತರ್ಿ  ವಾಸುದೇವ ಅಸ್ರಣ್ಣ  ಕಟೀಲು ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ರಾಜೀವಿ ಪೆರಿಂಗಡಿ, ಪತ್ವಾಡಿ ತಿಮ್ಮಪ್ಪ ಶೆಟ್ಟಿ, ಗೋಪಾಲ ಬಂದ್ಯೋಡು, ಗೋಪಾಲ ಶೆಟ್ಟಿ ಅರಿಬೈಲು,   ರಮಾನಾಥ ಭಂಡಾರಿ ಪೆರೋಡಿ ಬೀಡು, ಈಶ್ವರ ಪೂಜಾರಿ ಬೇಕೂರು ಉಪಸ್ಥಿತರಿದ್ದು ಶುಭಾಶಂಶನೆ ಗೈದರು. ಸ್ವಾತಿ ಪ್ರಾರ್ಥನೆ ಹಾಡಿದರು. ಡಾ.ಶ್ರೀಧರ ಭಟ್ ಸ್ವಾಗತಿಸಿ, ಹರಿಶ್ಚಂದ್ರ ಮಂಜೇಶ್ವರ ವಂದಿಸಿದರು.

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries