HEALTH TIPS

ಯಾವುದೇ ಶೀರ್ಷಿಕೆಯಿಲ್ಲ

             ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ: ಮಸೂದೆ, ವಿಷಯಗಳ ಬಗ್ಗೆ ಸಕರ್ಾರ, ವಿಪಕ್ಷಗಳ ಚಚರ್ೆ
    ನವದೆಹಲಿ: ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ಮಸೂದೆ, ವಿಷಯಗಳ ಬಗ್ಗೆ ಸಕರ್ಾರ, ವಿಪಕ್ಷಗಳು ಚಚರ್ೆ ನಡೆಸಿವೆ. ಬಜೆಟ್ ಅಧಿವೇಶನದಲ್ಲಿ ಸಕರ್ಾರ ತ್ರಿವಳಿ ತಲಾಖ್ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ ಪಡೆಯುವ ಗುರಿ ಹೊಂದಿದೆ. 
   ಇದೇ ವೇಳೆ ಒಬಿಸಿ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ಮಸೂದೆಗೂ ರಾಜ್ಯಸಭೆಯಲ್ಲಿ ಅಂಗೀಕಾರ ಪಡೆಯುವುದು ಸಕರ್ಾರದ ಉದ್ದೇಶವಾಗಿದೆ. ಕೇಂದ್ರ ಸಕರ್ಾರ ಸಹಕರಿಸುವ ಮನಸ್ಥಿತಿಯನ್ನು ಅಳವಡಿಸಿಕೊಂಡು ಪ್ರತಿಪಕ್ಷಗಳು ವಿಷಯಗಳನ್ನು ಪ್ರಸ್ತಾಪಿಸಲು ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಪ್ರಮೋದ್ ತಿವಾರಿ ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries