ಕೋಟರ್್ ಗಳು ಕೋಮು ಪಕ್ಷಪಾತದ ಅಭಿಪ್ರಾಯ ನೀಡುವಂತಿಲ್ಲ: ಸುಪ್ರೀಂ ಕೋಟರ್್
ನವದೆಹಲಿ: 2014 ರಲ್ಲಿ ಪುಣೆಯಲ್ಲಿ ನಡೆದಿದ್ದ ಶೇಖ್ ಮೊಹ್ಸಿನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಹೈಕೋಟರ್್ ನ್ನು ಟೀಕಿಸಿರುವ ಸುಪ್ರೀಂ ಕೋಟರ್್ ಕೋಟರ್್ ಕೋಮು ಪಕ್ಷಪಾತದ ಅಭಿಪ್ರಾಯ ನೀಡುವಂತಿಲ್ಲ ಎಂದು ಹೇಳಿದೆ.
ನಿದರ್ಿಷ್ಟ ಕೋಮಿನ ಪರವಾಗಿ ಅಥವಾ ವಿರುದ್ಧವಾದ ಅಭಿಪ್ರಾಯಗಳನ್ನು ಕೋಟರ್್ ನೀಡುವಂತಿಲ್ಲ ಎಂದು ಸುಪ್ರೀಂ ಕೋಟರ್್ ಹೇಳಿದ್ದು, ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ಮುಂಬೈ ಹೈಕೋಟರ್್ ಆದೇಶವನ್ನು ಸುಪ್ರೀಂ ಕೋಟರ್್ ರದ್ದುಗೊಳಿಸಿದೆ.
ನ್ಯಾ.ಎಸ್ಎ ಬೋಬ್ಡೆ ಹಾಗೂ ಎಲ್ ನಾಗೇಶ್ವರ ರಾವ್ ಅವರ ಪೀಠ ಹೈಕೋಟರ್್ ಆರೋಪಿಗಳಿಗೆ ನೀಡಿದ್ದ ಜಾಮೀನು ಆದೇಶವನ್ನು ರದ್ದುಗೊಳಿಸಿದ್ದು, ಹತ್ಯೆಯಾಗಿರುವ ವ್ಯಕ್ತಿಯ ತಪ್ಪೆಂದರೆ ಆತ ಅನ್ಯ ಧರ್ಮಕ್ಕೆ ಸೇರಿದವನಾಗಿದ್ದು ಎಂದು ಹೈಕೋಟರ್್ ಏಕೆ ಹೇಳಿತ್ತು ಎಂಬುದು ಅರ್ಥವಾಗುತ್ತಿಲ್ಲ ಎಂದು ಹೇಳಿದೆ.
ಹೈಕೋಟರ್್ ನ ಹೇಳಿಕೆಯನ್ನು ತಿರಸ್ಕರಿಸಿರುವ ಸುಪ್ರೀಂ ಕೋಟರ್್ ಬಹುಶಃ ಆ ಹತ್ಯೆ ಪ್ರಕರಣದಲ್ಲಿ ವ್ಯಕ್ತಿಯನ್ನು ಕೊಲೆ ಮಾಡುವುದಕ್ಕೆ ವೈಯಕ್ತಿಕ ವೈರತ್ವ ಇರಲಿಲ್ಲ ಎಂಬುದನ್ನು ಹೇಳುವುದಕ್ಕಾಗಿ ಹೈಕೋಟರ್್ ನ್ಯಾಯಾಧೀಶರು ಆ ರೀತಿಯ ಹೇಳಿಕೆ ನೀಡಿದ್ದರು. ನಿದರ್ಿಷ್ಟ ಸಮುದಾಯಕ್ಕೆ ನೋವುಂಟು ಮಾಡುವ ಉದ್ದೇಶದಿಂದ ಕೋಟರ್್ ಹಾಗೆ ಹೇಳಿರಲು ಸಾಧ್ಯವಿಲ್ಲ, ಆದರೂ ಕೋಟರ್್ ಗಳು ಕೋಮು ಪಕ್ಷಪಾತದ ಅಭಿಪ್ರಾಯ ನೀಡುವಂತಿಲ್ಲ ಎಂದು ಸುಪ್ರೀಂ ಕೋಟರ್್ ಹೇಳಿದೆ.
ನವದೆಹಲಿ: 2014 ರಲ್ಲಿ ಪುಣೆಯಲ್ಲಿ ನಡೆದಿದ್ದ ಶೇಖ್ ಮೊಹ್ಸಿನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಹೈಕೋಟರ್್ ನ್ನು ಟೀಕಿಸಿರುವ ಸುಪ್ರೀಂ ಕೋಟರ್್ ಕೋಟರ್್ ಕೋಮು ಪಕ್ಷಪಾತದ ಅಭಿಪ್ರಾಯ ನೀಡುವಂತಿಲ್ಲ ಎಂದು ಹೇಳಿದೆ.
ನಿದರ್ಿಷ್ಟ ಕೋಮಿನ ಪರವಾಗಿ ಅಥವಾ ವಿರುದ್ಧವಾದ ಅಭಿಪ್ರಾಯಗಳನ್ನು ಕೋಟರ್್ ನೀಡುವಂತಿಲ್ಲ ಎಂದು ಸುಪ್ರೀಂ ಕೋಟರ್್ ಹೇಳಿದ್ದು, ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ಮುಂಬೈ ಹೈಕೋಟರ್್ ಆದೇಶವನ್ನು ಸುಪ್ರೀಂ ಕೋಟರ್್ ರದ್ದುಗೊಳಿಸಿದೆ.
ನ್ಯಾ.ಎಸ್ಎ ಬೋಬ್ಡೆ ಹಾಗೂ ಎಲ್ ನಾಗೇಶ್ವರ ರಾವ್ ಅವರ ಪೀಠ ಹೈಕೋಟರ್್ ಆರೋಪಿಗಳಿಗೆ ನೀಡಿದ್ದ ಜಾಮೀನು ಆದೇಶವನ್ನು ರದ್ದುಗೊಳಿಸಿದ್ದು, ಹತ್ಯೆಯಾಗಿರುವ ವ್ಯಕ್ತಿಯ ತಪ್ಪೆಂದರೆ ಆತ ಅನ್ಯ ಧರ್ಮಕ್ಕೆ ಸೇರಿದವನಾಗಿದ್ದು ಎಂದು ಹೈಕೋಟರ್್ ಏಕೆ ಹೇಳಿತ್ತು ಎಂಬುದು ಅರ್ಥವಾಗುತ್ತಿಲ್ಲ ಎಂದು ಹೇಳಿದೆ.
ಹೈಕೋಟರ್್ ನ ಹೇಳಿಕೆಯನ್ನು ತಿರಸ್ಕರಿಸಿರುವ ಸುಪ್ರೀಂ ಕೋಟರ್್ ಬಹುಶಃ ಆ ಹತ್ಯೆ ಪ್ರಕರಣದಲ್ಲಿ ವ್ಯಕ್ತಿಯನ್ನು ಕೊಲೆ ಮಾಡುವುದಕ್ಕೆ ವೈಯಕ್ತಿಕ ವೈರತ್ವ ಇರಲಿಲ್ಲ ಎಂಬುದನ್ನು ಹೇಳುವುದಕ್ಕಾಗಿ ಹೈಕೋಟರ್್ ನ್ಯಾಯಾಧೀಶರು ಆ ರೀತಿಯ ಹೇಳಿಕೆ ನೀಡಿದ್ದರು. ನಿದರ್ಿಷ್ಟ ಸಮುದಾಯಕ್ಕೆ ನೋವುಂಟು ಮಾಡುವ ಉದ್ದೇಶದಿಂದ ಕೋಟರ್್ ಹಾಗೆ ಹೇಳಿರಲು ಸಾಧ್ಯವಿಲ್ಲ, ಆದರೂ ಕೋಟರ್್ ಗಳು ಕೋಮು ಪಕ್ಷಪಾತದ ಅಭಿಪ್ರಾಯ ನೀಡುವಂತಿಲ್ಲ ಎಂದು ಸುಪ್ರೀಂ ಕೋಟರ್್ ಹೇಳಿದೆ.