HEALTH TIPS

No title

           ಜಿಲ್ಲಾ ಸಾಹಿತ್ಯ ಸಮ್ಮೇಳನ; ಇಂದು ಪೂರ್ವಭಾವೀ ಸಭೆ
   ಮುಳ್ಳೇರಿಯ: ಕನ್ನಡ ಸಾಹಿತ್ಯ ಪರಿಷತ್ತ್ ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಮಾಚರ್್ 31 ಮತ್ತು ಏ.1 ರಂದು ಮುಳ್ಳೇರಿಯದ ವಿದ್ಯಾಶ್ರೀ ಶಿಕ್ಷಣ ಕೇಂದ್ರದಲ್ಲಿ ನಡೆಯಲಿದ್ದು ಇದರ ಪೂರ್ವಭಾವೀ ಸಭೆ ಫೆ.17ರಂದು ಸಂಜೆ 4ಕ್ಕೆ ಮುಳ್ಳೇರಿಯ ಗಣೇಶ ಕಲಾ ಮಂದಿರದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ವಿನಂತಿಸಲಾಗಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries