ಆದೂರು ಶಾಲೆಯಲ್ಲಿ ಶೈಕ್ಷಣಿಕ ಯೋಜನೆ ಮಂಡನೆ
ಮುಳ್ಳೇರಿಯ: ಆದೂರು ಹೈಯರ್ ಸೆಕೆಂಡರೀ ಶಾಲೆಯಲ್ಲಿ ಶೈಕ್ಷಣಿಕ ಯೋಜನೆಯ ಮಂಡನೆ ಸೋಮವಾರ ನಡೆಯಿತು.
ಕಾರಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ವಪ್ನ.ಜಿ ಯೋಜನೆಯ ಪ್ರತಿಯನ್ನು ಬಿಡುಗಡೆಗೊಳಿಸಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜನನಿ ಅವರಿಗೆ ಹಸ್ತಾಂತರಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮುಹಮ್ಮದ್ ಪಟ್ಟಾಂಗ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಾತೃ ಸಂಘದ ಅಧ್ಯಕ್ಷೆ ಪ್ರಭಾವತಿ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಎ.ಪಿ.ಹನೀಫ, ಶಾಲಾ ಅಭಿವೃದ್ಧಿ ಸಮಿತಿಯ ಅಬ್ದುಲ್ ರಹಮಾನ್ ಹಾಜಿ, ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಹಸನ್, ಮೂಸಾನ್ ಉಪಸ್ಥಿತರಿದ್ದರು. ಶಿಕ್ಷಕ ಮುಹಮ್ಮದ್ ಸಲೀಂ ಯೋಜನೆಯನ್ನು ಮಂಡಿಸಿದರು. ಶಿಕ್ಷಕ ಶಾಹುಲ್ ಹಮೀದ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರಾಂಶುಪಾಲ ಶ್ರೀಕೃಷ್ಣ ಭಟ್ ಸ್ವಾಗತಿಸಿ, ಮುಖ್ಯ ಶಿಕ್ಷಕ ಬಾಲಕೃಷ್ಣ.ಜಿ ವಂದಿಸಿದರು. ಶಾಲಾ ನೌಕರ ಸಂಘದ ಕಾರ್ಯದಶರ್ಿ ಯೂಸುಫ್.ಕೆ ಕಾರ್ಯಕ್ರಮ ನಿರೂಪಿಸಿದರು.
ಮುಳ್ಳೇರಿಯ: ಆದೂರು ಹೈಯರ್ ಸೆಕೆಂಡರೀ ಶಾಲೆಯಲ್ಲಿ ಶೈಕ್ಷಣಿಕ ಯೋಜನೆಯ ಮಂಡನೆ ಸೋಮವಾರ ನಡೆಯಿತು.
ಕಾರಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ವಪ್ನ.ಜಿ ಯೋಜನೆಯ ಪ್ರತಿಯನ್ನು ಬಿಡುಗಡೆಗೊಳಿಸಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜನನಿ ಅವರಿಗೆ ಹಸ್ತಾಂತರಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮುಹಮ್ಮದ್ ಪಟ್ಟಾಂಗ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಾತೃ ಸಂಘದ ಅಧ್ಯಕ್ಷೆ ಪ್ರಭಾವತಿ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಎ.ಪಿ.ಹನೀಫ, ಶಾಲಾ ಅಭಿವೃದ್ಧಿ ಸಮಿತಿಯ ಅಬ್ದುಲ್ ರಹಮಾನ್ ಹಾಜಿ, ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಹಸನ್, ಮೂಸಾನ್ ಉಪಸ್ಥಿತರಿದ್ದರು. ಶಿಕ್ಷಕ ಮುಹಮ್ಮದ್ ಸಲೀಂ ಯೋಜನೆಯನ್ನು ಮಂಡಿಸಿದರು. ಶಿಕ್ಷಕ ಶಾಹುಲ್ ಹಮೀದ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರಾಂಶುಪಾಲ ಶ್ರೀಕೃಷ್ಣ ಭಟ್ ಸ್ವಾಗತಿಸಿ, ಮುಖ್ಯ ಶಿಕ್ಷಕ ಬಾಲಕೃಷ್ಣ.ಜಿ ವಂದಿಸಿದರು. ಶಾಲಾ ನೌಕರ ಸಂಘದ ಕಾರ್ಯದಶರ್ಿ ಯೂಸುಫ್.ಕೆ ಕಾರ್ಯಕ್ರಮ ನಿರೂಪಿಸಿದರು.