HEALTH TIPS

No title

             ಅಭಿವೃದ್ಧಿಗೆ ಸಾಮಥ್ರ್ಯ, ನೀತಿ, ಯೋಜನೆ, ನಿರ್ವಹಣೆ ಪ್ರಮುಖ ಅಂಶಗಳು: ಪ್ರಧಾನಿ ಮೋದಿ
    ನವದೆಹಲಿ: ಸಾಮಥ್ರ್ಯ, ನೀತಿ, ಯೋಜನೆ ಮತ್ತು ನಿರ್ವಹಣೆ ಸಮರ್ಪಕವಾಗಿದ್ದರೆ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದ್ದಾರೆ.
       ಬುಧವಾರ ಉತ್ತರ ಪ್ರದೇಶ ಹೂಡಿಕೆದಾರರ ಸಮ್ಮೇಳನ 2018 ಅನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಉತ್ತರ ಪ್ರದೇಶ ಸಕರ್ಾರದ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯನ್ನು ಹಾಡಿ ಹೊಗಳಿದರು. ಅಲ್ಲದೆ ಯೋಗಿ ಆದಿತ್ಯನಾಥ್ ರ ಈ ಯೋಜನೆ ಸೂಪರ್ ಹಿಟ್ ಆಗಲಿದೆ ಎಂದರು.
  ಸಾಮಥ್ರ್ಯ ,ನೀತಿ, ಯೋಜನೆ,  ನಿರ್ವಹಣೆ ಅಭಿವೃದ್ಧಿಯನ್ನು ಮುನ್ನಡೆಸಲಿದೆ. ಈಗ ಉತ್ತರ ಪ್ರದೇಶ ಸಕರ್ಾರ ಸಹ ಅಂತಹ ಸೂಪರ್ ಹಿಟ್ ನಿರ್ವಹಣೆಗೆ ಸಿದ್ಧವಾಗಿದೆ ಎಂದರು.
  ಉತ್ತರ ಪ್ರದೇಶ ಸಕರ್ಾರ ವಿಭಿನ್ನ ವಲಯಗಳಿಗೆ ವಿಭಿನ್ನವಾದ ನೀತಿಯನ್ನು ರೂಪಿಸುತ್ತಿದೆ. ಉದಾಹರಣೆಗೆ, ಕೈಗಾರಿಕಾ ಹೂಡಿಕೆಯನ್ನು ಉದ್ಯೋಗ ಅವಕಾಶಗಳೊಂದಿಗೆ ವಿಲೀನ ಮಾಡಿದೆ. ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆ ಗೇಮ್ ಚೇಂಜರ್ ಎಂದು ಪ್ರಧಾನಿ ಹೇಳಿದರು.
  ಯೋಗಿ ಆದಿತ್ಯನಾಥ್ ಸಕರ್ಾರ ರೈತರಿಗೆ, ಮಹಿಳೆಯರಿಗೆ ಮತ್ತು ರಾಜ್ಯದ ಯುವಕರಿಗೆ ನೀಡಿದ ಭರವಸೆಗಳನ್ನು ಈಡೇರಿಸುತ್ತಿದೆ ಎಂದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries