HEALTH TIPS

No title

 ಸಮತ್ವ ತರಗತಿಯ ವಿದ್ಯಾಥರ್ಿಗಳಿಗೆ ಪ್ರಮಾಣ ಪತ್ರ
   ಮಂಜೇಶ್ವರ: ವಕರ್ಾಡಿ ಗ್ರಾಮ ಪಂಚಾಯತು ನಿರಂತರ ಕಲಿಕಾ ಕೇಂದ್ರದ ವತಿಯಿಂದ 10ನೇ ಸಮತ್ವ ತರಗತಿಯ ವಿದ್ಯಾಥರ್ಿಗಳಿಗೆ ಪ್ರಮಾಣ ಪತ್ರ ವಿತರಣೆ ಗುರುವಾರ ಗ್ರಾಮ ಪಂಚಾಯತು ಸಭಾಂಗಣದಲ್ಲಿ ನಡೆಯಿತು.
  ವಕರ್ಾಡಿ ಗ್ರಾಮ ಪಂಚಾಯತು ಅಧ್ಯಕ್ಷ ಬಿ.ಎ.ಅಬ್ದುಲ್ ಮಜೀದ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮಂಜೇಶ್ವರ ಬ್ಲಾಕ್ ಪಂಚಾಯತು ಅಧ್ಯಕ್ಷ ಎ.ಕೆ.ಎಂ.ಅಶ್ರಫ್ ಪ್ರಮಾಣ ಪತ್ರ ವಿತರಿಸಿದರು. ಸಮಾರಂಭದಲ್ಲಿ ಗ್ರಾ.ಪಂ. ಕಾರ್ಯದಶರ್ಿ, ಉಪಾಧ್ಯಕ್ಷರು, ಸ್ಥಾಯೀ ಸಮಿತಿ ಅಧ್ಯಕ್ಷರು, ಸದಸ್ಯರು, ಸಮತ್ವ ತರಗತಿಯ ವಿದ್ಯಾಥರ್ಿಗಳು ಉಪಸ್ಥಿತರಿದ್ದರು. ಪ್ರೇರಕ್ ರವಿಶಂಕರ ಟಿ.ಎನ್ ಸ್ವಾಗತಿಸಿ, ವಂದಿಸಿದರು.
   

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries