ನೇಪಾಳ: ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ವಿಮಾನ ಪತನ; 49 ಮಂದಿ ಸಾವು
ಕಠ್ಮಂಡು(ನೇಪಾಳ): ಬಾಂಗ್ಲಾದೇಶದ ಪ್ರಯಾಣಿಕ ವಿಮಾನವೊಂದು ನೇಪಾಳ ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಅಪಘಾತಕ್ಕೀಡಾಗಿದೆ.
ಘಟನೆಯಲ್ಲಿ ಕನಿಷ್ಠ 17 ಮಂದಿಯನ್ನು ರಕ್ಷಿಸಲಾಗಿದೆ ಎಂದು ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.
ಘಟನೆಯಲ್ಲಿ ಕನಿಷ್ಟ 49 ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಬಾಂಗ್ಲಾ ರಾಜಧಾನಿ ಢಾಕಾ ದಿಂದ ಬರುತ್ತಿದ್ದು ವಿಮಾನ ನಿಲ್ದಾಣದಲ್ಲಿ ಇಳಿಯುವ ಮುನ್ನವೇ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ವಿಮಾನದ ಬೆಂಕಿಯಿಂದ ಉಂಟಾದ ದಟ್ಟ ಹೊಗೆಯ ಕಾಮರ್ೋಡದಿಂದಾಗಿ ನೇಪಾಳದ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುತರ್ಾಗಿ ಮುಚ್ಚಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ವಿಮಾನದಲ್ಲಿ ಒಟ್ಟು 67 ಪ್ರಯಾಣಿಕರು ಹಾಗೂ ನಾಲ್ವರು ಸಿಬ್ಬಂದಿಗಳಿದ್ದರು.
ಇದಾಗಲೇ ನಾವು ಮೃತ ದೇಹಗಳನ್ನು ವಿಮಾನದಿಂಡ ಹೊರತೆಗೆದಿದ್ದೇವೆ. ಗಾಯಗೊಂಡ 20 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ನೇಪಾಳ ಸಕರ್ಾರದ ವಕ್ತಾರ ನಾರಾಯಣ ಪ್ರಸಾದ್ ದುವಾದಿ ಎಪಿಪಿಗೆ ಹೇಳಿದ್ದಾರೆ.
ಘಟನೆಯಲ್ಲಿ ಓಟ್ಟು ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ ನಾಲ್ಕು ಗಂಟೆಯವರೆವಿಗೆ ಒಟ್ಟು 12 ಮೃತದೇಹಗಳನ್ನು ವಶಕ್ಕೆ ಹೊರತೆಗೆಯಲಾಗಿದ ಎಂದು ತಿಳಿದುಬಂದಿದೆ.
ಕಠ್ಮಂಡು(ನೇಪಾಳ): ಬಾಂಗ್ಲಾದೇಶದ ಪ್ರಯಾಣಿಕ ವಿಮಾನವೊಂದು ನೇಪಾಳ ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಅಪಘಾತಕ್ಕೀಡಾಗಿದೆ.
ಘಟನೆಯಲ್ಲಿ ಕನಿಷ್ಠ 17 ಮಂದಿಯನ್ನು ರಕ್ಷಿಸಲಾಗಿದೆ ಎಂದು ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.
ಘಟನೆಯಲ್ಲಿ ಕನಿಷ್ಟ 49 ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಬಾಂಗ್ಲಾ ರಾಜಧಾನಿ ಢಾಕಾ ದಿಂದ ಬರುತ್ತಿದ್ದು ವಿಮಾನ ನಿಲ್ದಾಣದಲ್ಲಿ ಇಳಿಯುವ ಮುನ್ನವೇ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ವಿಮಾನದ ಬೆಂಕಿಯಿಂದ ಉಂಟಾದ ದಟ್ಟ ಹೊಗೆಯ ಕಾಮರ್ೋಡದಿಂದಾಗಿ ನೇಪಾಳದ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುತರ್ಾಗಿ ಮುಚ್ಚಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ವಿಮಾನದಲ್ಲಿ ಒಟ್ಟು 67 ಪ್ರಯಾಣಿಕರು ಹಾಗೂ ನಾಲ್ವರು ಸಿಬ್ಬಂದಿಗಳಿದ್ದರು.
ಇದಾಗಲೇ ನಾವು ಮೃತ ದೇಹಗಳನ್ನು ವಿಮಾನದಿಂಡ ಹೊರತೆಗೆದಿದ್ದೇವೆ. ಗಾಯಗೊಂಡ 20 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ನೇಪಾಳ ಸಕರ್ಾರದ ವಕ್ತಾರ ನಾರಾಯಣ ಪ್ರಸಾದ್ ದುವಾದಿ ಎಪಿಪಿಗೆ ಹೇಳಿದ್ದಾರೆ.
ಘಟನೆಯಲ್ಲಿ ಓಟ್ಟು ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ ನಾಲ್ಕು ಗಂಟೆಯವರೆವಿಗೆ ಒಟ್ಟು 12 ಮೃತದೇಹಗಳನ್ನು ವಶಕ್ಕೆ ಹೊರತೆಗೆಯಲಾಗಿದ ಎಂದು ತಿಳಿದುಬಂದಿದೆ.