ಆರಿಕ್ಕಾಡಿ ಕಳಿಯಾಟ ಆಮಂತ್ರಣ
ಕುಂಬಳೆ: ಆರಿಕ್ಕಾಡಿ ಪಾರೆಸ್ಥಾನ ಶ್ರೀ ಭಗವತಿ ಆಲಿ ಚಾಮುಂಡಿ ದೈವಸ್ಥಾನದ ಕಳಿಯಾಟ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರದ ಭಂಡಾರ ಮನೆಯಲ್ಲಿ ಬಿಡುಗಡೆಗೊಳಿಸಲಾಯಿತು. ಶ್ರೀ ಕ್ಷೇತ್ರದ ಆಚಾರಪಟ್ಟವರು ದೈವಸ್ಥಾನ ಸಮಿತಿಯ ಅಧ್ಯಕ್ಷ ಸುಕುಮಾರ ಎಂ. ಅವರಿಗೆ ನೀಡಿ ಬಿಡುಗಡೆಗೊಳಿಸಿದರು.
ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಆಚಾರಪಟ್ಟವರು, ಗುರಿಕ್ಕಾರರು ಉಪಸ್ಥಿತರಿದ್ದರು. ಕಳಿಯಾಟ ಮಹೋತ್ಸವವು ಮಾ.30ರಿಂದ ಏ.6ರ ವರೆಗೆ ವಿವಿಧ ಧಾಮರ್ಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಕುಂಬಳೆ: ಆರಿಕ್ಕಾಡಿ ಪಾರೆಸ್ಥಾನ ಶ್ರೀ ಭಗವತಿ ಆಲಿ ಚಾಮುಂಡಿ ದೈವಸ್ಥಾನದ ಕಳಿಯಾಟ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರದ ಭಂಡಾರ ಮನೆಯಲ್ಲಿ ಬಿಡುಗಡೆಗೊಳಿಸಲಾಯಿತು. ಶ್ರೀ ಕ್ಷೇತ್ರದ ಆಚಾರಪಟ್ಟವರು ದೈವಸ್ಥಾನ ಸಮಿತಿಯ ಅಧ್ಯಕ್ಷ ಸುಕುಮಾರ ಎಂ. ಅವರಿಗೆ ನೀಡಿ ಬಿಡುಗಡೆಗೊಳಿಸಿದರು.
ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಆಚಾರಪಟ್ಟವರು, ಗುರಿಕ್ಕಾರರು ಉಪಸ್ಥಿತರಿದ್ದರು. ಕಳಿಯಾಟ ಮಹೋತ್ಸವವು ಮಾ.30ರಿಂದ ಏ.6ರ ವರೆಗೆ ವಿವಿಧ ಧಾಮರ್ಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.