HEALTH TIPS

No title

                   ಆರಿಕ್ಕಾಡಿ ಕಳಿಯಾಟ ಆಮಂತ್ರಣ
    ಕುಂಬಳೆ: ಆರಿಕ್ಕಾಡಿ ಪಾರೆಸ್ಥಾನ ಶ್ರೀ ಭಗವತಿ ಆಲಿ ಚಾಮುಂಡಿ ದೈವಸ್ಥಾನದ ಕಳಿಯಾಟ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು  ಶ್ರೀ ಕ್ಷೇತ್ರದ ಭಂಡಾರ ಮನೆಯಲ್ಲಿ  ಬಿಡುಗಡೆಗೊಳಿಸಲಾಯಿತು. ಶ್ರೀ ಕ್ಷೇತ್ರದ ಆಚಾರಪಟ್ಟವರು ದೈವಸ್ಥಾನ ಸಮಿತಿಯ ಅಧ್ಯಕ್ಷ  ಸುಕುಮಾರ ಎಂ. ಅವರಿಗೆ ನೀಡಿ ಬಿಡುಗಡೆಗೊಳಿಸಿದರು.
   ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಆಚಾರಪಟ್ಟವರು, ಗುರಿಕ್ಕಾರರು ಉಪಸ್ಥಿತರಿದ್ದರು. ಕಳಿಯಾಟ ಮಹೋತ್ಸವವು ಮಾ.30ರಿಂದ ಏ.6ರ ವರೆಗೆ ವಿವಿಧ ಧಾಮರ್ಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries