ಗೋವಿಂದ ಪೈ ಕಾಲೇಜಿನಲ್ಲಿ ಬೀಳ್ಕೊಡುಗೆ, ಸನ್ಮಾನ
ಮಂಜೇಶ್ವರ: ಮಂಜೇಶ್ವರ ಗೋವಿಂದ ಪೈ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ(ಎನ್ಎಸ್ಎಸ್)ವಿದ್ಯಾಥರ್ಿಗಳಿಗೆ ಬೀಳ್ಕೊಡುಗೆ ಹಾಗೂ ಯೋಜನಾಧಿಕಾರಿ, ಕನ್ನಡ ವಿಭಾಗದ ಮುಖ್ಯಸ್ಥೆ ಲಕ್ಷ್ಮೀ ಟೀಚರ್ ರವರಿಗೆ ಸನ್ಮಾನ ಸಮಾರಂಭ ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು.
ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಸುನಿಲ್ ಜೋನ್ ಅಧ್ಯಕ್ಷತೆ ವಹಿಸಿದ್ದರು.ಕನ್ನಡ ವಿಭಾಗದ ಅಮಿತಾ ಟೀಚರ್, ಟ್ರಾವೆಲ್ ಆಂಡ್ ಟುರಿಸಂ ವಿಭಾಗದ ಮುಖ್ಯಸ್ಥ ಡಾ.ದಿಲೀಪ್, ವಾಣಿಜ್ಯ ವಿಭಾಗದ ಮುಖ್ಯಸ್ಥ ಸಚೀಂದ್ರನ್ ಉಪಸ್ಥಿತರಿದ್ದು ಮಾತನಾಡಿದರು. ವಿದ್ಯಾಥರ್ಿ ಮುಶರ್ಿದ್ ಸ್ವಾಗತಿಸಿ, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯದಶರ್ಿ ರೇವತಿ ವಂದಿಸಿದರು. ಕಾತರ್ಿಕ್ ಪಡ್ರೆ ಕಾರ್ಯಕ್ರಮ ನಿರೂಪಿಸಿದರು.
ಮಂಜೇಶ್ವರ: ಮಂಜೇಶ್ವರ ಗೋವಿಂದ ಪೈ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ(ಎನ್ಎಸ್ಎಸ್)ವಿದ್ಯಾಥರ್ಿಗಳಿಗೆ ಬೀಳ್ಕೊಡುಗೆ ಹಾಗೂ ಯೋಜನಾಧಿಕಾರಿ, ಕನ್ನಡ ವಿಭಾಗದ ಮುಖ್ಯಸ್ಥೆ ಲಕ್ಷ್ಮೀ ಟೀಚರ್ ರವರಿಗೆ ಸನ್ಮಾನ ಸಮಾರಂಭ ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು.
ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಸುನಿಲ್ ಜೋನ್ ಅಧ್ಯಕ್ಷತೆ ವಹಿಸಿದ್ದರು.ಕನ್ನಡ ವಿಭಾಗದ ಅಮಿತಾ ಟೀಚರ್, ಟ್ರಾವೆಲ್ ಆಂಡ್ ಟುರಿಸಂ ವಿಭಾಗದ ಮುಖ್ಯಸ್ಥ ಡಾ.ದಿಲೀಪ್, ವಾಣಿಜ್ಯ ವಿಭಾಗದ ಮುಖ್ಯಸ್ಥ ಸಚೀಂದ್ರನ್ ಉಪಸ್ಥಿತರಿದ್ದು ಮಾತನಾಡಿದರು. ವಿದ್ಯಾಥರ್ಿ ಮುಶರ್ಿದ್ ಸ್ವಾಗತಿಸಿ, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯದಶರ್ಿ ರೇವತಿ ವಂದಿಸಿದರು. ಕಾತರ್ಿಕ್ ಪಡ್ರೆ ಕಾರ್ಯಕ್ರಮ ನಿರೂಪಿಸಿದರು.