ಬಡಗುಬ ಶಬರಿಮಲೆ ಉಬ್ರಂಗಳದಲ್ಲಿ ಕೂಪನ್ ಬಿಡುಗಡೆ ಮಾ.11 ರಂದು
ಬದಿಯಡ್ಕ: ಬಡಗು ಶಬರಿಮಲೆ ಎಂಬ ಖ್ಯಾತಿಯ ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ದೇವಸ್ಥಾನದ ಜೀಣರ್ೋದ್ಧಾರ ಕಾರ್ಯ ಈಗಾಗಲೇ ಆರಂಭಗೊಂಡಿದ್ದು, ಗರ್ಭಗುಡಿ ಹಾಗೂ ನಮಸ್ಕಾರ ಮಂಟಪಗಳಿಗೆ ತಾಮ್ರ ಹೊದಿಕೆಗಿರುವ ಧನಸಹಾಯಕ್ಕಾಗಿ ಕೂಪನ್ ಬಿಡುಗಡೆ ಹಾಗೂ ಭೋಜನ ಶಾಲೆಗೆ ಶಿಲಾನ್ಯಾಸ ಕಾರ್ಯಕ್ರಮವು ಮಾಚರ್್ 11 ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಉದ್ಯಮಿ, ಧಾಮರ್ಿಕ ಮುಂದಾಳು ವಸಂತ ಪೈ ಬದಿಯಡ್ಕ, ಮಧುಸೂಧನ ಆಯರ್ ಮಂಗಳೂರು ಮೊದಲಾದವರು ಪಾಲ್ಗೊಳ್ಳಲಿರುವರು. ಭಗವದ್ಭಕ್ತರು ಈ ಪುಣ್ಯಕಾರ್ಯದಲ್ಲಿ ಪಾಲ್ಗೊಂಡು ಜೀಣರ್ೋದ್ಧಾರ ಕಾರ್ಯದಲ್ಲಿ ಕೈಜೋಡಿಸಬೇಕೆಂದು ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬದಿಯಡ್ಕ: ಬಡಗು ಶಬರಿಮಲೆ ಎಂಬ ಖ್ಯಾತಿಯ ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ದೇವಸ್ಥಾನದ ಜೀಣರ್ೋದ್ಧಾರ ಕಾರ್ಯ ಈಗಾಗಲೇ ಆರಂಭಗೊಂಡಿದ್ದು, ಗರ್ಭಗುಡಿ ಹಾಗೂ ನಮಸ್ಕಾರ ಮಂಟಪಗಳಿಗೆ ತಾಮ್ರ ಹೊದಿಕೆಗಿರುವ ಧನಸಹಾಯಕ್ಕಾಗಿ ಕೂಪನ್ ಬಿಡುಗಡೆ ಹಾಗೂ ಭೋಜನ ಶಾಲೆಗೆ ಶಿಲಾನ್ಯಾಸ ಕಾರ್ಯಕ್ರಮವು ಮಾಚರ್್ 11 ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಉದ್ಯಮಿ, ಧಾಮರ್ಿಕ ಮುಂದಾಳು ವಸಂತ ಪೈ ಬದಿಯಡ್ಕ, ಮಧುಸೂಧನ ಆಯರ್ ಮಂಗಳೂರು ಮೊದಲಾದವರು ಪಾಲ್ಗೊಳ್ಳಲಿರುವರು. ಭಗವದ್ಭಕ್ತರು ಈ ಪುಣ್ಯಕಾರ್ಯದಲ್ಲಿ ಪಾಲ್ಗೊಂಡು ಜೀಣರ್ೋದ್ಧಾರ ಕಾರ್ಯದಲ್ಲಿ ಕೈಜೋಡಿಸಬೇಕೆಂದು ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.