ಚೆನ್ನೈ ಅಪಲೋ ಆಸ್ಪತ್ರೆಯಿಂದ ಕೇರಳ ಸಿಎಂ ಪಿಣರಾಯ್ ವಿಜಯನ್ ಡಿಸ್ಚಾಜರ್್
ಚೆನ್ನೈ: ಅನಾರೋಗ್ಯದ ಕಾರಣ ಶುಕ್ರವಾರ ಚೆನ್ನೈ ನ ಅಪಲೋ ಆಸ್ಪತ್ರೆಗೆ ದಾಖಲಾಗಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಆಸ್ಪತ್ರೆಯಿಂದ ಡಿಸ್ಚಾಜರ್್ ಆದರು.
ಮೂತ್ರ ಸಂಬಂಧಿತ ಕಾಯಿಲೆಯಿಂದಾಗಿ ಪಿಣರಾಯಿ ವಿಜಯನ್ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯಕೀಯ ತಪಾಸಣೆಯ ಬಳಿಕ ಶನಿವಾರ ಸಂಜೆ ಆಸ್ಪತ್ರೆಯಿಂದ ಡಿಸ್ಚಾಜರ್್ ಮಾಡಲಾಗಿದೆ.
73 ವರ್ಷದ ಪಿಣರಾಯಿ ಅವರು ಶುಕ್ರವಾರ ರಾತ್ರಿ 11.55ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದರು, ಇದೊಂದು ದೈನಂದಿನ ಚೆಕ್ ಅಪ್ ಬಳಿಕ ಡಿಸ್ಚಾಜರ್್ ಮಾಡಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಚೆನ್ನೈ: ಅನಾರೋಗ್ಯದ ಕಾರಣ ಶುಕ್ರವಾರ ಚೆನ್ನೈ ನ ಅಪಲೋ ಆಸ್ಪತ್ರೆಗೆ ದಾಖಲಾಗಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಆಸ್ಪತ್ರೆಯಿಂದ ಡಿಸ್ಚಾಜರ್್ ಆದರು.
ಮೂತ್ರ ಸಂಬಂಧಿತ ಕಾಯಿಲೆಯಿಂದಾಗಿ ಪಿಣರಾಯಿ ವಿಜಯನ್ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯಕೀಯ ತಪಾಸಣೆಯ ಬಳಿಕ ಶನಿವಾರ ಸಂಜೆ ಆಸ್ಪತ್ರೆಯಿಂದ ಡಿಸ್ಚಾಜರ್್ ಮಾಡಲಾಗಿದೆ.
73 ವರ್ಷದ ಪಿಣರಾಯಿ ಅವರು ಶುಕ್ರವಾರ ರಾತ್ರಿ 11.55ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದರು, ಇದೊಂದು ದೈನಂದಿನ ಚೆಕ್ ಅಪ್ ಬಳಿಕ ಡಿಸ್ಚಾಜರ್್ ಮಾಡಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.