ಚಿರಂತನ ವಾಷರ್ಿಕ ಸಂಚಿಕೆ ಬಿಡುಗಡೆ
ಮಂಜೇಶ್ವರ: ಮೀಯಪದವು ಶ್ರೀವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಹೈಸ್ಕೂಲು ವಿಭಾಗದ ವಾಷರ್ಿಕ ಸಂಚಿಕೆ 'ಚಿರಂತನ' ಇತ್ತೀಚೆಗೆ ಬಿಡುಗಡೆಗೊಂಡಿತು. ಹಿರಿಯ ಉದ್ಯಮಿ ರಾಮಚಂದ್ರ ಗಟ್ಟಿ ಸಂಚಿಕೆ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಕಾರ್ಯದಶರ್ಿಯ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಮಾತನಾಡಿ, ವಿದ್ಯಾಥರ್ಿಗಳಲ್ಲಿ ಅಡಗಿರುವ ಪ್ರತಿಭೆಗಳ ಅನಾವರಣಕ್ಕೆ ಇದು ಉತ್ತಮ ವೇದಿಕೆಯಾಗಿದೆ. ವಿದ್ಯಾಥರ್ಿಗಳಾದರೂ ಅವರ ಲೇಖನಗಳು ಪ್ರೌಢವಾಗಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಶುಭ ಹಾರೈಸಿದರು.
ಶಾಲಾ ಸಂಚಾಲಕಿ ಪ್ರೇಮಾ ಕೆ.ಭಟ್ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಸಂಚಿಕೆಯ ಪ್ರಧಾನ ಸಂಪಾದಕ ರಾಜಾರಾಮ್ ರಾವ್ ಸಂಚಿಕೆಯ ಸಂಕ್ಷಿಪ್ತ ಪರಿಚಯ ಮಾಡಿದರು. ಈ ಸಂದರ್ಭದಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಟಿ.ಡಿ ಸದಾಶಿವ ರಾವ್, ಪುಷ್ಪರಾಜ್, ಹಮೀದ್ ಮೈತಾಳ್, ರಮೇಶ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಭಟ್ ಸ್ವಾಗತಿಸಿ, ಲಕ್ಷ್ಮೀಶ ವಂದಿಸಿದರು. ಕಿರಣ್ ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು.
ಮಂಜೇಶ್ವರ: ಮೀಯಪದವು ಶ್ರೀವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಹೈಸ್ಕೂಲು ವಿಭಾಗದ ವಾಷರ್ಿಕ ಸಂಚಿಕೆ 'ಚಿರಂತನ' ಇತ್ತೀಚೆಗೆ ಬಿಡುಗಡೆಗೊಂಡಿತು. ಹಿರಿಯ ಉದ್ಯಮಿ ರಾಮಚಂದ್ರ ಗಟ್ಟಿ ಸಂಚಿಕೆ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಕಾರ್ಯದಶರ್ಿಯ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಮಾತನಾಡಿ, ವಿದ್ಯಾಥರ್ಿಗಳಲ್ಲಿ ಅಡಗಿರುವ ಪ್ರತಿಭೆಗಳ ಅನಾವರಣಕ್ಕೆ ಇದು ಉತ್ತಮ ವೇದಿಕೆಯಾಗಿದೆ. ವಿದ್ಯಾಥರ್ಿಗಳಾದರೂ ಅವರ ಲೇಖನಗಳು ಪ್ರೌಢವಾಗಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಶುಭ ಹಾರೈಸಿದರು.
ಶಾಲಾ ಸಂಚಾಲಕಿ ಪ್ರೇಮಾ ಕೆ.ಭಟ್ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಸಂಚಿಕೆಯ ಪ್ರಧಾನ ಸಂಪಾದಕ ರಾಜಾರಾಮ್ ರಾವ್ ಸಂಚಿಕೆಯ ಸಂಕ್ಷಿಪ್ತ ಪರಿಚಯ ಮಾಡಿದರು. ಈ ಸಂದರ್ಭದಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಟಿ.ಡಿ ಸದಾಶಿವ ರಾವ್, ಪುಷ್ಪರಾಜ್, ಹಮೀದ್ ಮೈತಾಳ್, ರಮೇಶ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಭಟ್ ಸ್ವಾಗತಿಸಿ, ಲಕ್ಷ್ಮೀಶ ವಂದಿಸಿದರು. ಕಿರಣ್ ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು.