HEALTH TIPS

No title

                 ಮಧೂರು ಶ್ರೀ ಕಾಳಿಕಾಂಬಾ ಮಠದ ಧರ್ಮದೈವಗಳ ಬಾಲಾಲಯ ಪ್ರತಿಷ್ಠೆ
   ಮಧೂರು: ಮಧೂರು ಶ್ರೀ ಕಾಳಿಕಾಂಬಾ ಮಠದ ಧರ್ಮದೈವಗಳ ಬಾಲಾಲಯ ಪ್ರತಿಷ್ಠೆಯು ಮಾ.24ರಂದು ಪೂವಾಹ್ನ 7.30 ಮತ್ತು 9 ರ ಶುಭಮುಹೂರ್ತದಲ್ಲಿ ಶ್ರೀ ಮಠದ ತಂತ್ರಿವರ್ಯ ಮಾಯಿಪ್ಪಾಡಿ ಬ್ರಹ್ಮಶ್ರೀ ಮಾಧವ ಆಚಾರ್ಯ ಅವರ ನೇತೃತ್ವದಲ್ಲಿ ಜರಗಲಿದೆ.
    11 ಗಂಟೆಗೆ ವಿವಿಧ ಸಮಿತಿಗಳ ಕಾಯರ್ಾವಲೋಕನ ಸಭೆಯ ಅಧ್ಯಕ್ಷತೆಯನ್ನು ಬಿ.ಜನಾರ್ಧನ ಆಚಾರ್ಯ ಕೂಡ್ಲು ವಹಿಸುವರು. ಗೌರವಾಧ್ಯಕ್ಷ ಎಂ.ಪುರುಷೋತ್ತಮ ಆಚಾರ್ಯ ಕಂಬಾರು, ಕಾಯರ್ಾಧ್ಯಕ್ಷ ಎನ್.ಪರಮೇಶ್ವರ ಆಚಾರ್ಯ ಹಾಗೂ ಎಲ್ಲಾ ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು ವಿವಿಧ ಉಪಸಮಿತಿಗಳ ಸದಸ್ಯರು ಉಪಸ್ಥಿತರಿರುವರು. ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, 1 ಕ್ಕೆ  ಅನ್ನಸಂತರ್ಪಣೆ, 2 ಕ್ಕೆ ಜರಗುವ ಸಭೆಯಲ್ಲಿ ಕಾರ್ಯಕ್ರಮದ ಯಶಸ್ವಿಗೆ ವಿವಿಧ ಎಲ್ಲಾ ಸಮಿತಿ ಮತ್ತು ಉಪಸಮಿತಿ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ನಿರ್ಣಯಗಳನ್ನು ಸ್ವೀಕರಿಸಲಾಗುವುದು. ಶ್ರೀ ಮಠಕ್ಕೆ ಸಂಬಂಧಪಟ್ಟ ಎಲ್ಲಾ ಸಮಾಜ ಬಂಧುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವೀ ಗೊಳಿಸಬೇಕಾಗಿ ಶ್ರೀ ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries