ಮೇ 21ರಂದು ಸಭೆ
ಕಾಸರಗೋಡು: ರಾಷ್ಟ್ರೀಯ ಕ್ಷಯ ರೋಗ ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಟಿಬಿ ಅಧಿಕಾರಿಗಳೊಡನೆ ಖಾಸಗಿ ಮೆಡಿಕಲ್ ಸ್ಟೋರ್ಗಳನ್ನು ಸಂದಶರ್ಿಸಿ ರೋಗಿಗಳ ಸಮಗ್ರ ಮಾಹಿತಿಗಳನ್ನು ಸಂಗ್ರಹಿಸಲು ಸೂಚಿಸಲಾಗಿದೆ.
ಈ ಕುರಿತು ಖಾಸಗಿ ಔಷಧಿ ವ್ಯಾಪಾರಿಗಳಿಗೆ ಅರಿವು ಮೂಡಿಸಲು ಜಿಲ್ಲೆಯ ಎಲ್ಲಾ ಔಷಧ ವ್ಯಾಪಾರಿಗಳನ್ನೊಳಪಡಿಸಿ ಮೇ 21ರಂದು ಬೆಳಗ್ಗೆ 11ಗಂಟೆಗೆ ಕಾಂಞಂಗಾಡು ಜಿಲ್ಲಾ ಆಸ್ಪತ್ರೆಯ ಅಧೀನದ ಟೆಲಿ ಮೆಡಿಕಲ್ ಸಭಾಂಗಣದಲ್ಲಿ ಸಭೆಯನ್ನು ನಿಗದಿಪಡಿಸಲಾಗಿದೆ. ಸಭೆಯಲ್ಲಿ ಎಲ್ಲಾ ಖಾಸಗಿ ಔಷಧಿ ವ್ಯಾಪಾರಿಗಳು ಪಾಲ್ಗೊಳ್ಳಬೇಕಾಗಿ ಜಿಲ್ಲಾ ಡ್ರಗ್ಸ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಸರಗೋಡು: ರಾಷ್ಟ್ರೀಯ ಕ್ಷಯ ರೋಗ ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಟಿಬಿ ಅಧಿಕಾರಿಗಳೊಡನೆ ಖಾಸಗಿ ಮೆಡಿಕಲ್ ಸ್ಟೋರ್ಗಳನ್ನು ಸಂದಶರ್ಿಸಿ ರೋಗಿಗಳ ಸಮಗ್ರ ಮಾಹಿತಿಗಳನ್ನು ಸಂಗ್ರಹಿಸಲು ಸೂಚಿಸಲಾಗಿದೆ.
ಈ ಕುರಿತು ಖಾಸಗಿ ಔಷಧಿ ವ್ಯಾಪಾರಿಗಳಿಗೆ ಅರಿವು ಮೂಡಿಸಲು ಜಿಲ್ಲೆಯ ಎಲ್ಲಾ ಔಷಧ ವ್ಯಾಪಾರಿಗಳನ್ನೊಳಪಡಿಸಿ ಮೇ 21ರಂದು ಬೆಳಗ್ಗೆ 11ಗಂಟೆಗೆ ಕಾಂಞಂಗಾಡು ಜಿಲ್ಲಾ ಆಸ್ಪತ್ರೆಯ ಅಧೀನದ ಟೆಲಿ ಮೆಡಿಕಲ್ ಸಭಾಂಗಣದಲ್ಲಿ ಸಭೆಯನ್ನು ನಿಗದಿಪಡಿಸಲಾಗಿದೆ. ಸಭೆಯಲ್ಲಿ ಎಲ್ಲಾ ಖಾಸಗಿ ಔಷಧಿ ವ್ಯಾಪಾರಿಗಳು ಪಾಲ್ಗೊಳ್ಳಬೇಕಾಗಿ ಜಿಲ್ಲಾ ಡ್ರಗ್ಸ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.