ತಾಲೂಕು ಕುಲಾಲ ಸಂಘದ ವಿಶೇಷ ಸಭೆ
ಮಂಜೇಶ್ವರ: ಕಾಸರಗೋಡು ತಾಲೂಕು ಕುಲಾಲ ಸುಧಾರಕ ಸಂಘದ ಮಹಾಸಭೆಯು ಮೇ 27 ರಂದು ಜರಗಲಿದ್ದು, ಇದರ ಪೂರ್ವಭಾವಿ ವಿಶೇಷ ಸಭೆಯನ್ನು ಹೊಸಬೆಟ್ಟು ಕುಲಾಲ ಸಮಾಜ ಮಂದಿರದಲ್ಲಿ ಮೇ 21 ರಂದು ಸಂಜೆ 5 ಗಂಟೆಗೆ ಕರೆಯಲಾಗಿದೆ. ತಾಲೂಕು ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ಕುಲಾಲ ಪಂಚಾಯತು ಶಾಖೆಗಳ ಪದಾಧಿಕಾರಿಗಳು, ಮಹಿಳಾ ಘಟಕದ ಸದಸ್ಯರು ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದಶರ್ಿ ರವೀಂದ್ರ ಮುನ್ನಿಪ್ಪಾಡಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮಂಜೇಶ್ವರ: ಕಾಸರಗೋಡು ತಾಲೂಕು ಕುಲಾಲ ಸುಧಾರಕ ಸಂಘದ ಮಹಾಸಭೆಯು ಮೇ 27 ರಂದು ಜರಗಲಿದ್ದು, ಇದರ ಪೂರ್ವಭಾವಿ ವಿಶೇಷ ಸಭೆಯನ್ನು ಹೊಸಬೆಟ್ಟು ಕುಲಾಲ ಸಮಾಜ ಮಂದಿರದಲ್ಲಿ ಮೇ 21 ರಂದು ಸಂಜೆ 5 ಗಂಟೆಗೆ ಕರೆಯಲಾಗಿದೆ. ತಾಲೂಕು ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ಕುಲಾಲ ಪಂಚಾಯತು ಶಾಖೆಗಳ ಪದಾಧಿಕಾರಿಗಳು, ಮಹಿಳಾ ಘಟಕದ ಸದಸ್ಯರು ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದಶರ್ಿ ರವೀಂದ್ರ ಮುನ್ನಿಪ್ಪಾಡಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.