ಮುನಿಯೂರು ಬೊಳ್ಳೂರು ಶ್ರೀ ಸದಾಶಿವ ಕ್ಷೇತ್ರ ದೃಢ ಕಲಶ
ಬದಿಯಡ್ಕ: ಮುನಿಯೂರು ಬೊಳ್ಳೂರು ಶ್ರೀ ಸದಾಶಿವ ಕ್ಷೇತ್ರದ ಜೀಣರ್ೋದ್ಧಾರ, ಅಷ್ಟಬಂಧ ಬ್ರಹ್ಮಕಲಶ ಮಹೋತ್ಸವವು ಇತ್ತೀಚೆಗೆ ವಿಜೃಂಭಣೆಯಿಂದ ನಡೆದಿದ್ದು, 48ನೇ ದಿನ ನಡೆಯುವ ದೃಢ ಕಲಶವು ಮೇ 26ರಂದು ನಡೆಯಲಿರುವುದು. ಮೇ 25ರಂದು ರಾತ್ರಿ ವಾಸ್ತು ಹೋಮ, ಮೇ 26ರಂದು ಬೆಳಗ್ಗೆ ಶ್ರೀ ದೇವರಿಗೆ ದೃಢ ಕಲಶ ಸಮಾರಂಭವು ಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿಗಳವರ ನೇತೃತ್ವದಲ್ಲಿ ನಡೆಯಲಿರುವುದು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನದಾನ ನಡೆಯಲಿದೆ. ಕಾರ್ಯಕ್ರಮಗಳಲ್ಲಿ ಭಗವದ್ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಬೇಕಾಗಿ ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬದಿಯಡ್ಕ: ಮುನಿಯೂರು ಬೊಳ್ಳೂರು ಶ್ರೀ ಸದಾಶಿವ ಕ್ಷೇತ್ರದ ಜೀಣರ್ೋದ್ಧಾರ, ಅಷ್ಟಬಂಧ ಬ್ರಹ್ಮಕಲಶ ಮಹೋತ್ಸವವು ಇತ್ತೀಚೆಗೆ ವಿಜೃಂಭಣೆಯಿಂದ ನಡೆದಿದ್ದು, 48ನೇ ದಿನ ನಡೆಯುವ ದೃಢ ಕಲಶವು ಮೇ 26ರಂದು ನಡೆಯಲಿರುವುದು. ಮೇ 25ರಂದು ರಾತ್ರಿ ವಾಸ್ತು ಹೋಮ, ಮೇ 26ರಂದು ಬೆಳಗ್ಗೆ ಶ್ರೀ ದೇವರಿಗೆ ದೃಢ ಕಲಶ ಸಮಾರಂಭವು ಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿಗಳವರ ನೇತೃತ್ವದಲ್ಲಿ ನಡೆಯಲಿರುವುದು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನದಾನ ನಡೆಯಲಿದೆ. ಕಾರ್ಯಕ್ರಮಗಳಲ್ಲಿ ಭಗವದ್ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಬೇಕಾಗಿ ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.