ಕುಕ್ಕಂಗೋಡ್ಲಿನಲ್ಲಿ ಹವನ ಹಾಗೂ ಪೂಜೆ
ಬದಿಯಡ್ಕ : ನೀಚರ್ಾಲು ಸಮೀಪದ ಕುಕ್ಕಂಗೋಡ್ಲು ಶ್ರೀ ಕಂಠಪಾಡಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಜೀಣರ್ೋದ್ಧಾರ ಕೆಲಸಗಳು ನಡೆಯುತ್ತಿದ್ದು, ಇದರ ಸಲುವಾಗಿ ಪ್ರತೀ ತಿಂಗಳು ನಡೆಯುವ ಗಣಪತಿ ಹವನ ಹಾಗೂ ದುಗರ್ಾಪೂಜೆಯು ಮೇ.25 ಶುಕ್ರವಾರದಂದು ದೇಲಂಪಾಡಿ ಬಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಬಳಿಕ ಶ್ರೀ ಸುಬ್ರಹ್ಮಣ್ಯ ದೇವರಿಗೆ ಹೂವಿನ ಅಲಂಕಾರ, ವಿಶೇಷ ಕಾತರ್ಿಕ ಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಜೀಣರ್ೋದ್ಧಾರ ಕಾರ್ಯಗಳಲ್ಲಿ ಸಹಕರಿಸಬೇಕೆಂದು ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬದಿಯಡ್ಕ : ನೀಚರ್ಾಲು ಸಮೀಪದ ಕುಕ್ಕಂಗೋಡ್ಲು ಶ್ರೀ ಕಂಠಪಾಡಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಜೀಣರ್ೋದ್ಧಾರ ಕೆಲಸಗಳು ನಡೆಯುತ್ತಿದ್ದು, ಇದರ ಸಲುವಾಗಿ ಪ್ರತೀ ತಿಂಗಳು ನಡೆಯುವ ಗಣಪತಿ ಹವನ ಹಾಗೂ ದುಗರ್ಾಪೂಜೆಯು ಮೇ.25 ಶುಕ್ರವಾರದಂದು ದೇಲಂಪಾಡಿ ಬಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಬಳಿಕ ಶ್ರೀ ಸುಬ್ರಹ್ಮಣ್ಯ ದೇವರಿಗೆ ಹೂವಿನ ಅಲಂಕಾರ, ವಿಶೇಷ ಕಾತರ್ಿಕ ಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಜೀಣರ್ೋದ್ಧಾರ ಕಾರ್ಯಗಳಲ್ಲಿ ಸಹಕರಿಸಬೇಕೆಂದು ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.