HEALTH TIPS

No title

              ತೈಲ ಬೆಲೆ ದಾಖಲೆಯ ಏರಿಕೆ: ಅಬಕಾರಿ ಸುಂಕ ಕಡಿತಗೊಳಿಸಲು ಸಕರ್ಾರದ ಚಿಂತನೆ
    ನವದೆಹಲಿ: ತೈಲ ಬೆಲೆಯಲ್ಲಿ ದಾಖಲೆಯ ಏರಿಕೆ ಕಂಡುಬಂದಿದ್ದು, ಅಬಕಾರಿ ಸುಂಕ ಕಡಿತಗೊಳಿಸಲು ಸಕರ್ಾರ ಚಿಂತನೆ ನಡೆಸಿದೆ. ಇದಕ್ಕೆ ಪೂರಕವಾಗಿ ಪ್ರತಿಕ್ರಿಯೆ ನೀಡಿರುವ ಪೆಟ್ರೋಲಿಯಂ ಸಚಿವ ಧಮರ್ೇಂದ್ರ ಪ್ರಧಾನ್, ಪೆಟ್ರೋಲ್ ಹಾಗೂ ಡಿಸೆಲ್ ಬೆಲೆ ಏರಿಕೆಯ ಪರಿಣಾಮವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಅಬಕಾರಿ ಸುಂಕ ಕಡಿಮೆ ಮಾಡುವ ಸುಳಿವು ನೀಡಿದ್ದಾರೆ.
    ತೈಲ ಬೆಲೆ ಏರಿಕೆಯ ವಿಷೈಯದಲ್ಲಿ ಕೇಂದ್ರ ಸಕರ್ಾರ ಸೂಕ್ಷ್ಮವಾಗಿದೆ. ಪಯರ್ಾಯ ಮಾರ್ಗಗಳನ್ನು ಪರಿಗಣಿಸಲಾಗುತ್ತಿದೆ. ಶೀಘ್ರವೇ ಬೆಲೆ ಏರಿಕೆಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗುವುದು ಎಂದು ಧಮರ್ೇಂದ್ರ ಪ್ರಧಾನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
  ತೈಲೋತ್ಪನ್ನಗಳ ಉತ್ಪಾದನೆಯನ್ನು ಕಡಿಮೆ ಮಾಡಲು ಒಪಿಇಸಿಯ ಏಕಪಕ್ಷೀಯ ನಿಧರ್ಾರವನ್ನು ಧಮರ್ೇಂದ್ರ ಪ್ರಧಾನ್ ದೂಷಿಸಿದ್ದು, ತೈಲ ಉತ್ಪನ್ನಗಳ ಉತ್ಪಾದನೆಯನ್ನು ಕಡಿಮೆ ಮಾಡಲು ಪೆಟ್ರೋಲಿಯಂ ರಫ್ತು ಮಾಡುತ್ತಿರುವ ರಾಷ್ಟ್ರಗಳ ನಿಧರ್ಾರವೇ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಲು ಕಾರಣ ಎಂದು ಹೇಳಿದ್ದಾರೆ.
  ದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 76.24 ರೂ (33 ಪೈಸೆ ಏರಿಕೆ) ಯಾಗಿರುವ ಬೆನ್ನಲ್ಲೆ ಧಮರ್ೇಂದ್ರ ಪ್ರಧಾನ್ ಈ ಹೇಳಿಕೆ ನೀಡಿದ್ದು ಅಬಕಾರಿ ಸುಂಕ ಕಡಿಮೆ ಮಾಡುವ ಸುಳಿವು ನೀಡಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries