HEALTH TIPS

No title

            ಪೆರ್ಲದಲ್ಲಿ ಅಖಂಡ ಏಕಾಹ ಭಜನೆ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ
   ಪೆರ್ಲ: ಪೆರ್ಲ ಶ್ರೀ ಸತ್ಯನಾರಾಯಣ ಮಂದಿರದಲ್ಲಿ ದೀಪ ಪ್ರತಿಷ್ಠೆಯ ಮೂಲಕ ಅಖಂಡ ಏಕಾಹ ಭಜನೆ ಮತ್ತು ಶ್ರೀ ಸತ್ಯನಾರಾಯಣ ಪೂಜೆಗೆ ಶುಕ್ರವಾರ ಚಾಲನೆ ನೀಡಲಾಯಿತು.
  ಶುಕ್ರವಾರ ಬೆಳಗ್ಗೆ ಆರು ಗಂಟೆಗೆ ವೇದಮೂತರ್ಿ ಶ್ರೀ ಶುಳುವಾಲಮೂಲೆ ಶಿವಸುಬ್ರಹ್ಮಣ್ಯ ಭಟ್ ಅವರು ದೀಪ ಬೆಳಗಿಸಿದರು. ಸಾಮೂಹಿಕ ಪ್ರಾರ್ಥನೆಯ ಬಳಿಕ  ವಿವಿಧ ಭಜನಾ ತಂಡಗಳಿಂದ ಭಜನ ಕಾರ್ಯಕ್ರಮ ನಡೆಯಿತು.
   ಶ್ರೀ ಸತ್ಯ ನಾರಯಣ ಪ್ರೌಢ ಶಾಲಾ ವ್ಯವಸ್ಥಾಪಕರಾದ ಪಿ. ಎಸ್. ವಿಶ್ವಾಮಿತ್ರ, ಆಡಳಿತ ಸಮಿತಿಯ ಉಪಾಧ್ಯಕ್ಷ ವೆಂಕಟರಾಜ ಮಿತ್ರ, ಸದಾಶಿವ ಭಟ್ ಹರಿನಿಲಯ, ಭಜನಾ ಸಂಘದ  ಅಧ್ಯಕ್ಷರಾದ ಹರೀಶ್ಚಂದ್ರ ಆಚಾರ್ಯ  ನಲ್ಕ, ಬಿ ಎಸ್ ಗಾಂಬೀರ,  ಮುಖ್ಯೋಪಾಧ್ಯಾಯ ರಾಜೇಂದ್ರ ಬಿ, ಅಧ್ಯಾಪಕರು, ಸದಸ್ಯರು ಉಪಸ್ಥಿತರಿದ್ದರು.
   ಸಂಜೆ 5.300 ಕ್ಕೆ  ಶ್ರೀ ಸತ್ಯನಾರಾಯಣ ಪೂಜೆ, ಮಂಗಳಾರತಿ ಬಳಿಕ ಪ್ರಸಾದ ವಿತರಣೆ ನಡೆಯಿತು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries