HEALTH TIPS

No title

                 ಕುಂಟಿಕಾನ ಮಠದಲ್ಲಿ ದುಗರ್ಾ ಪೂಜೆ
    ಬದಿಯಡ್ಕ: ಕುಂಟಿಕಾನ ಮಠ ಶ್ರೀ ಶಂಕರನಾರಾಯಣ ದೇವಸ್ಥಾನ ಜೀಣರ್ೋದ್ಧಾರಗೊಳ್ಳುತ್ತಿದ್ದು ಇದರ ಅಂಗವಾಗಿ ಪ್ರತಿ ತಿಂಗಳು ಗಣಪತಿ ಹವನ, ದುಗರ್ಾಪೂಜೆ ನಡೆಯುತ್ತಿದೆ. ಮೇ ತಿಂಗಳ ಕಾರ್ಯಕ್ರಮ ಮೇ 22 ರಂದು ಬೆಳಗ್ಗೆ 8 ಕ್ಕೆ ಗಣಪತಿ ಹವನ, ರಾತ್ರಿ 8.30 ರಿಂದ ದುಗರ್ಾಪೂಜೆ, ಬಳಿಕ ಶ್ರೀ ಶಂಕರನಾರಾಯಣ ದೇವರಿಗೆ ವಿಶೇಷ ಕಾತರ್ಿಕ ಪೂಜೆ, ಪ್ರಸಾದ ವಿತರಣೆ, ಅನ್ನದಾನ ನಡೆಯಲಿದೆ.
   ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ 7 ರಿಂದ ಪರಿವಾರ ಸಮೇತ ಶ್ರೀ ಅಯ್ಯಪ್ಪ ಭಜನಾ ಸಂಘ ಮಾವಿನಕಟ್ಟೆ ಅವರಿಂದ ಸಾಂಪ್ರದಾಯಿಕ ಶ್ರದ್ಧಾ ಭಕ್ತಿಯ ಭಜನಾ ಸಂಕೀರ್ತನೆ ನಡೆಯಲಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries