HEALTH TIPS

No title

            ಪೆರ್ಲದಲ್ಲಿ ಅಖಂಡ ಏಕಾಹ ಭಜನೆ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ
    ಪೆರ್ಲ: ಪೆರ್ಲ ಶ್ರೀ ಸತ್ಯನಾರಾಯಣ ಮಂದಿರದಲ್ಲಿ ದೀಪ ಪ್ರತಿಷ್ಠೆಯ ಮೂಲಕ ಅಖಂಡ ಏಕಾಹ ಭಜನೆ ಮತ್ತು ಶ್ರೀ ಸತ್ಯನಾರಾಯಣ ಪೂಜೆ ಶುಕ್ರವಾರ ನಡೆಯಿತು.
  ಬೆಳಿಗ್ಗೆ 6ಕ್ಕೆ ವೇದಮೂತರ್ಿ ಶುಳುವಾಲಮೂಲೆ ಶಿವಸುಬ್ರಹ್ಮಣ್ಯ ಭಟ್ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಾಮೂಹಿಕ ಪ್ರಾರ್ಥನೆಯ ಬಳಿಕ  ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ  ನಡೆಯಿತು.
   ಪೆರ್ಲದ  ಶ್ರೀ ಸತ್ಯನಾರಾಯಣ ಪ್ರೌಢ ಶಾಲಾ ವ್ಯವಸ್ಥಾಪಕ ಪಿ. ಎಸ್. ವಿಶ್ವಾಮಿತ್ರ, ಆಡಳಿತ ಸಮಿತಿಯ ಉಪಾಧ್ಯಕ್ಷ ವೆಂಕಟರಾಜ ಮಿತ್ರ, ಸದಾಶಿವ ಭಟ್ ಹರಿನಿಲಯ, ಭಜನಾ ಸಂಘದ  ಅಧ್ಯಕ್ಷ ಹರಿಶ್ಚಂದ್ರ ಆಚಾರ್ಯ ನಲ್ಕ, ಬಿ ಎಸ್ ಗಾಂಭೀರ್,  ಮುಖ್ಯೋಪಾಧ್ಯಾಯ ರಾಜೇಂದ್ರ ಬಿ, ಅಧ್ಯಾಪಕರು, ಸದಸ್ಯರು ಉಪಸ್ಥಿತರಿದ್ದರು.
   ಸಂಜೆ 5.30 ಕ್ಕೆ  ಶ್ರೀ ಸತ್ಯನಾರಾಯಣ ಪೂಜೆ, ಮಂಗಳಾರತಿ ಬಳಿಕ ಪ್ರಸಾದ ವಿತರಣೆ ನಡೆಯಿತು.
 



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries