HEALTH TIPS

No title

         ರಂಜಾನ್ ಅವಧಿಯಲ್ಲಿ ಸೇನಾ ಕಾಯರ್ಾಚರಣೆ ಇಲ್ಲ: ಜಮ್ಮು-ಕಾಶ್ಮೀರ ಸಿಎಂಗೆ ರಾಜನಾಥ್ ಸಿಂಗ್ ಭರವಸೆ
    ಶ್ರೀನಗರ: ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಬುಧವಾರ ಭೇಟಿ ಮಾಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರಂಜಾನ್ ತಿಂಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಕಾಯರ್ಾಚರಣೆ ನಡೆಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
    ರಂಜಾನ್ ತಿಂಗಳಲ್ಲಿ ಸೇನೆಯಿಂದ ಕದನ ವಿರಾಮವಿರಲಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ.  ಇದು ಒಳ್ಳೆಯ ಸುದ್ದಿ, ಈ ಕ್ರಮವನ್ನು ಎಲ್ಲರೂ ಸ್ವಾಗತಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಮೆಹಬೂಬಾ ಮುಫ್ತಿ ಹೇಳಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries