ಅಲಹಾಬಾದ್ ಗೆ ಪುನರ್ ನಾಮಕರಣ ಸಾಧ್ಯತೆ: ಹೊಸ ಹೆಸರು 'ಪ್ರಯಾಗ್ರಾಜ್?'
ಅಲಹಾಬಾದ್: ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸಕರ್ಾರ ಅಲಹಾಬಾದ್ ನಗರವನ್ನು ಪ್ರಯಾಗ್ ರಾಜ್ ಆಗಿ ಪುನರ್ ನಾಮಕರಣ ಮಾಡುವ ಸಾಧ್ಯತೆ ಇದೆ. ಮುಂದಿನ ವರ್ಷದ ಕುಂಭಮೇಳದ ಮುಂಚಿತವಾಗಿಯೇ ಈ ಬಗ್ಗೆ ನಿಧರ್ಾರವಾಗಲಿದೆ.
ಅಲಹಾಬಾದ್ ಪ್ರಸಿದ್ಧ ಪುಣ್ಯಕ್ಷೇತ್ರವಾಗಿದ್ದು, ಗಂಗಾ, ಯಮುನಾ, ಹಾಗೂ ಸರಸ್ವತಿ ನದಿಗಳು ರಾಜ್ಯಾದ್ಯಂತ ಹರಿಯುತ್ತವೆಯ ಪ್ರತಿ 12 ವರ್ಷಕ್ಕೊಮ್ಮೆ ಇಲ್ಲಿ ನಡೆಯುವ ಕುಂಭಮೇಳ ಜಗತ್ಪ್ರಸಿದ್ದಿ ಹೊಂದಿದೆ. ಸಕರ್ಾರದ ನಿಧರ್ಾರದ ನಂತರ ಪ್ರಯಾಗ್ ರಾಜ್ ಆಗಿ ಪುನರ್ ನಾಮಕರಣಗೊಳ್ಳಲಿದೆ.
ಅಲಹಾಬಾದ್: ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸಕರ್ಾರ ಅಲಹಾಬಾದ್ ನಗರವನ್ನು ಪ್ರಯಾಗ್ ರಾಜ್ ಆಗಿ ಪುನರ್ ನಾಮಕರಣ ಮಾಡುವ ಸಾಧ್ಯತೆ ಇದೆ. ಮುಂದಿನ ವರ್ಷದ ಕುಂಭಮೇಳದ ಮುಂಚಿತವಾಗಿಯೇ ಈ ಬಗ್ಗೆ ನಿಧರ್ಾರವಾಗಲಿದೆ.
ಅಲಹಾಬಾದ್ ಪ್ರಸಿದ್ಧ ಪುಣ್ಯಕ್ಷೇತ್ರವಾಗಿದ್ದು, ಗಂಗಾ, ಯಮುನಾ, ಹಾಗೂ ಸರಸ್ವತಿ ನದಿಗಳು ರಾಜ್ಯಾದ್ಯಂತ ಹರಿಯುತ್ತವೆಯ ಪ್ರತಿ 12 ವರ್ಷಕ್ಕೊಮ್ಮೆ ಇಲ್ಲಿ ನಡೆಯುವ ಕುಂಭಮೇಳ ಜಗತ್ಪ್ರಸಿದ್ದಿ ಹೊಂದಿದೆ. ಸಕರ್ಾರದ ನಿಧರ್ಾರದ ನಂತರ ಪ್ರಯಾಗ್ ರಾಜ್ ಆಗಿ ಪುನರ್ ನಾಮಕರಣಗೊಳ್ಳಲಿದೆ.