Click to join Samarasasudhi Official Whatsapp Group
ಸಮರಸ ಚಿತ್ರ ಸುದ್ದಿ: ಪೆರ್ಲ: ಕಾಸರಗೋಡು ಲೋಕಸಭಾ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ರವೀಶ ತಂತ್ರಿ ಕುಂಟಾರು ಅವರು ಗುರುವಾರ ಬಜಕೂಡ್ಲು ಶ್ರೀಮಹಾಲಿಂಗೇಶ್ವರ ದೇವಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಎಣ್ಮಕಜೆ ಪಂಚಾಯತಿ ವ್ಯಾಪ್ತಿಯ ಪ್ರಚಾರಕ್ಕೆ ಚಾಲನೆ ನೀಡಿದರು.