HEALTH TIPS

, ವಿಶ್ವ ಕ್ಯಾನ್ಸರ್ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮ

Top Post Ad

Click to join Samarasasudhi Official Whatsapp Group

Qries

         ಕಾಸರಗೋಡು: ವಿಶ್ವ ಕ್ಯಾನ್ಸರ್ ದಿನಾಚರಣೆಯ ಕಾಸರಗೋಡು ಜಿಲ್ಲಾ ಮಟ್ಟದ ಕಾರ್ಯಕ್ರಮ ಅಂಗವಾಗಿ ಗುರುವಾರ ಜನಜಾಗೃತಿ ಕಾರ್ಯಕ್ರಮ ಮತ್ತು ವಿಚಾರಸಂಕಿರಣ ಕಯ್ಯೂರು ಕುಟುಂಬ ಆರೋಗ್ಯ ಕೇಂದ್ರದಲ್ಲಿ ಜರುಗಿತು. ಶಾಸಕ ಎಂ.ರಾಜಗೋಪಾಲನ್ ಉದ್ಘಾಟಿಸಿದರು. ಕಯ್ಯೂರು-ಚೀಮೇನಿ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಪಿ.ವತ್ಸಲನ್ ಅಧ್ಯಕ್ಷತೆ ವಹಿಸಿದ್ದರು. ಕಿರಿಯ ಆಡಳಿತ ವೈದ್ಯಾಧಿಕಾರಿ ಡಾ.ನಿರ್ಮಲ್ ಪ್ರಧಾನ ಭಾಷಣ ಮಾಡಿದರು. ಗ್ರಾಮ ಪಂಚಾಯತ್ ಸದಸ್ಯರಾದ ಪಿ.ಶಶಿಧರನ್, ಪಿ.ಲೀಲಾ, ಎಂ.ಪ್ರಶಾಂತ್, ಜಿಲ್ಲಾ ಮಾಸ್ ಮೀಡಿಯಾ ಅಧಿಕಾರಿ ಎಸ್.ಸಯನಾ ಮೊದಲಾದವರು ಉಪಸ್ಥಿತರಿದ್ದರು. ಪರಿಣತರು ಉಪನ್ಯಾಸ ನಡೆಸಿದರು. 


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries