HEALTH TIPS

ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ವಿ.ಪಿ.ಜಾಯ್ ಅಧಿಕಾರ ಸ್ವೀಕಾರ

Top Post Ad

Click to join Samarasasudhi Official Whatsapp Group

Qries





        ತಿರುವನಂತಪುರ: ರಾಜ್ಯದ ಹೊಸ ಮುಖ್ಯ ಕಾರ್ಯದರ್ಶಿಯಾಗಿ ವಿ.ಪಿ.ಜಾಯ್ ಅವರನ್ನು ನೇಮಿಸಲಾಗಿದೆ. ಮುಖ್ಯ ಕಾರ್ಯದರ್ಶಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಜಾಯ್ ಅಧಿಕೃತವಾಗಿ ಬಿಸ್ವಾಸ್ ಮೆಹ್ತಾ ಅವರಿಂದ ಅಧಿಕಾರ ವಹಿಸಿಕೊಂಡರು. ಅವರು 1987 ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದಾರೆ.
        ವಿಧಾನಸಭಾ ಚುನಾವಣೆಗೆ ಮೊದಲು ಹೊಸ ಮುಖ್ಯ ಕಾರ್ಯದರ್ಶಿಯಾಗಿ ಜಾಯ್ ಅಧಿಕಾರ ವಹಿಸಿಕೊಂಡಿರುವುದು ಮಹತ್ವದ್ದಾಗಿದೆ. ಇವರು ಕೇರಳದ 47 ನೇ ಮುಖ್ಯ ಕಾರ್ಯದರ್ಶಿಯಾಗಿರುವರು. ಹಸ್ತಾಂತರ ಸಮಾರಂಭದಲ್ಲಿ ಇತರ ಐಎಎಸ್ ಅಧಿಕಾರಿಗಳು ಭಾಗವಹಿಸಿದ್ದರು.
       ಅಧಿಕಾರ ವಹಿಸಿಕೊಂಡ ಬಳಿಕ, ರಾಜ್ಯವನ್ನು ಸುಧಾರಿಸುವುದು ತನ್ನ ಗುರಿಯಾಗಿದೆ ಎಂದು ಜಾಯ್ ಹೇಳಿದರು. ಅನೇಕ ಸವಾಲುಗಳು ಎದುರಾಗುತ್ತವೆ. ಆದರೆ, ಅದನ್ನೆಲ್ಲ ನಿವಾರಿಸುವುದಾಗಿ ಹೇಳಿದರು.

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries