HEALTH TIPS

ವಿಧಾನಸಭಾ ಚುನಾವಣೆ: ಅಭ್ಯರ್ಥಿಗಳೊಂದಿಗೆ ಕನ್ನಡಿಗರ ಮುಖಾಮುಖಿ :ಮರುಪ್ರಸಾರ

Top Post Ad

Click to join Samarasasudhi Official Whatsapp Group

Qries

 ಕುಂಬಳೆ: ಏಪ್ರಿಲ್ ೬ ರಮದು ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಕಾಸರಗೋಡು-ಮಂಜೇಶ್ವರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳೊಂದಿಗೆ ಕಾಸರಗೋಡಿನ ಕನ್ನಡಿಗರ ಮುಖಾಮುಖಿ ಕಾರ್ಯಕ್ರಮ ಇಂದು  ಅಪರಾಹ್ನ ೨.೩೦ ರಿಂದ ಕುಂಬಳೆ ರೈಲು ನಿಲ್ದಾಣ ಪರಿಸರದ ಎಂ.ಎ.ಟ್ಯೂರಿಸ್ಟ್ ಹೋಂ ಸಭಾಂಗಣದಲ್ಲಿ

 ಆಯೋಜಿಸಲಾಗಿದೆಕಾಸರಗೋಡು ಜಿಲ್ಲೆಯ ಭಾಷಾ ಅಲ್ಪಸಂಖ್ಯಾತರಾದ ಕನ್ನಡ ವಿದ್ಯಾರ್ಥಿಗಳು, ಕನ್ನಡ ಬಲ್ಲ ಸರ್ಕಾರಿ ನೌಕರರು, ಅಂಗನವಾಡಿ ಶಿಕ್ಷಕಿಯರು, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕನ್ನಡ ಬಲ್ಲ ಅಭ್ಯರ್ಥಿಗಳ ಆಯ್ಕೆಗಾಗಿ ಪಿಎಸ್ಸಿ ನಡೆಸಿದ ಪರೀಕ್ಷಾರ್ಥಿಗಳು, ಹೆಚ್ಚಿನ ಸಂಖ್ಯೆಯ ಕನ್ನಡ ಭಾಷಾಭಿಮಾನಿಗಳು ಭಾಗವಹಿಸುತ್ತಿದ್ದು, ಎಲ್ಲಾ ಸಹೃದಯ ವೀಕ್ಷಕರೂ ಮರುಪ್ರಸಾರದ ಮೂಲಕ ವೀಕ್ಷಿಸಬಹುದು. ಸಮರಸ ಸುದ್ದಿ ವೀಕ್ಷಕರಿಗಾಗಿ ಇದನ್ನು ಆಯೋಜಿಸಿದೆ.

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries