HEALTH TIPS

ಕೇರಳ ಕೇಂದ್ರೀಯ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದಲ್ಲಿ 'ಸಾಹಿತ್ಯಯಾನ'ದ ನಾಲ್ಕನೇ ಉಪನ್ಯಾಸ ಕಾರ್ಯಕ್ರಮ ಇಂದು ಸಂಜೆ: ಟಿ.ಎಸ್.ನಾಗಾಭರಣರಿಂದ ಮುಖ್ಯ ಉಪನ್ಯಾಸ

Top Post Ad

Click to join Samarasasudhi Official Whatsapp Group

Qries

      

        ಕುಂಬಳೆ: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ, ಕಾಸರಗೋಡಿನ  ಕನ್ನಡ ವಿಭಾಗದ ಆಯೋಗದಲ್ಲಿ ಸರಣಿ ಉಪನ್ಯಾಸ 'ಸಾಹಿತ್ಯಯಾನ' ದ ನಾಲ್ಕನೇ ಉಪನ್ಯಾಸ ಕಾರ್ಯಕ್ರಮ  ಇಂದು (ಜೂ. 19)  ಸಂಜೆ 5 ಗಂಟೆಗೆ ಗೂಗಲ್ ಮೀಟ್ ಮೂಲಕ ನಡೆಯಲಿದೆ. 'ಕನ್ನಡ ಚಲನಚಿತ್ರ ಸಾಹಿತ್ಯ' ಎನ್ನುವ ವಿಷಯದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್. ನಾಗಾಭರಣ ಅವರು ಉಪನ್ಯಾಸ ನೀಡಲಿದ್ದಾರೆ. ಕೇಂದ್ರೀಯ ವಿ.ವಿ ಯ ಕನ್ನಡ ವಿಭಾಗದ ಪ್ರಭಾರ ಮುಖ್ಯಸ್ಥರಾದ ಡಾ. ಮೋಹನ್ ಎ.ಕೆ ಪ್ರಾಸ್ತಾವಿಕವಾಗಿ ಮಾತನಾಡುವರು. 

          ಕನ್ನಡ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕಾರ್ಯಕ್ರಮ ಸಂಯೋಜಕ, ಅತಿಥಿ ಸಹಾಯಕ ಪ್ರಾಧ್ಯಾಪಕ ಮಹೇಶ್ ಎಂ ವಿನಂತಿಸಿಕೊಂಡಿದ್ದಾರೆ. ಗೂಗಲ್ ಮೀಟ್ ವಿಳಾಸ: https://meet.google.com/-xnx-xkop-oxo 



Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries