HEALTH TIPS

ಗಂಗಾ ನದಿಯಲ್ಲಿ ಅನಧಿಕೃತ ವಿಗ್ರಹ ವಿಸರ್ಜನೆ ಮಾಡಿದರೆ 50,000 ರೂ. ದಂಡ

                       ದೆಹರಾಡೂನ್: ನಿಗದಿತ ಘಾಟ್ ಗಳು ಮತ್ತು ಹರಿದ್ವಾರದ ಕೆಲ ಪ್ರದೇಶಗಳನ್ನು ಹೊರತುಪಡಿಸಿ ಗಂಗಾ ನದಿಯಲ್ಲಿ ವಿಗ್ರಹ ವಿಸರ್ಜನೆ ಮಾಡಿದರೆ 50,000 ರೂ. ದಂಡ ವಿಧಿಸಲಾಗುವುದು. ಅಲ್ಲದೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.

            ರಾಷ್ಟ್ರೀಯ ಹಸಿರು ಪ್ರಾಧಿಕಾರದ ನಿರ್ದೇಶನ ಅನ್ವಯ ಹರಿದ್ವಾರ ಜಿಲ್ಲಾಡಳಿತ ಈ ಸೂಚನೆ ಹೊರಡಿಸಿದೆ. ಹಬ್ಬದ ಸಂಭ್ರಮ ಜಾರಿಯಲ್ಲಿರುವುದರಿಂದ ಹರಿದ್ವಾರದಲ್ಲಿ ವಿಗ್ರಹ ವಿಸರ್ಜನೆ ಮಾಡಲೆಂದೇ ಮೂರು ಸ್ಥಳಗಳನ್ನು ನಿಗದಿ ಪಡಿಸಲಾಗಿದೆ.

             ದುರ್ಗಾ ಪೂಜೆ ಸಂದರ್ಭದಲ್ಲಿ ವಿಗ್ರಹ ವಿಸರ್ಜನೆಯಿಂದಾಗಿ ನದಿ ನೀರು ವಿಪರೀತ ಕಲುಷಿತಗೊಂಂಡಿರುವುದರಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries