ತಿರುವನಂತಪುರ: ರಾಜ್ಯದಲ್ಲಿ ಇಂದು 42,677 ಮಂದಿಗೆ ಕೋವಿಡ್ ದೃಢಪಟ್ಟಿದೆ. ಎರ್ನಾಕುಳಂ 7055, ತಿರುವನಂತಪುರ 5264, ಕೊಟ್ಟಾಯಂ 4303, ಕೊಲ್ಲಂ 3633, ಪತ್ತನಂತಿಟ್ಟ 3385, ತ್ರಿಶೂರ್ 3186, ಆಲಪ್ಪುಳ 3010, ಕೋಝಿಕ್ಕೋಡ್ 2891, ಮಲಪ್ಪುರಂ 2380,ಪಾಲಕ್ಕಾಡ್ 1972, ಇಡುಕ್ಕಿ 1710, ಕಣ್ಣೂರು 1670, ವಯನಾಡ್ 1504, ಕಾಸರಗೋಡು 714 ಎಂಬಂತೆ ಕೋವಿಡ್ ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ 1,14,610, ಮಾದರಿಗಳನ್ನು ಪರೀಕ್ಷಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 5,08,146 ಮಂದಿ ಜನರು ನಿಗಾದಲ್ಲಿದ್ದಾರೆ. ಇವರಲ್ಲಿ 4,97,025 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಮತ್ತು 11,121 ಮಂದಿ ಆಸ್ಪತ್ರೆಗಳಲ್ಲಿದ್ದಾರೆ. ಒಟ್ಟು 1144 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ 3,69,073 ಕೊರೋನಾ ಪ್ರಕರಣಗಳಲ್ಲಿ, ಕೇವಲ 3 ಶೇ. ಜನರು ಆಸ್ಪತ್ರೆ / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ 36 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.. ಇದಲ್ಲದೆ, ಹಿಂದಿನ ದಿನಗಳಲ್ಲಿ ದಾಖಲೆಗಳನ್ನು ತಡವಾಗಿ ಸ್ವೀಕರಿಸಿದ ಕಾರಣ 124 ಸಾವುಗಳು ಮತ್ತು ಸುಪ್ರೀಂ ಕೋರ್ಟ್ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ್ದರಿಂದ 441 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 56,701ಕ್ಕೆ ಏರಿಕೆಯಾಗಿದೆ.
ಇಂದು, ಸೋಂಕು ಪತ್ತೆಯಾದವರಲ್ಲಿ 202 ಮಂದಿ ಜನರು ಹೊರ ರಾಜ್ಯದವರು. 39,118 ಮಂದಿ ಜನರು ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. 2913 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಇಂದು 444 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಪತ್ತೆಯಾಗಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ ಒಟ್ಟು 50,821 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 1971, ಕೊಲ್ಲಂ 2722, ಪತ್ತನಂತಿಟ್ಟ 5072, ಆಲಪ್ಪುಳ 2459, ಕೊಟ್ಟಾಯಂ 4204, ಇಡುಕ್ಕಿ 1026, ಎರ್ನಾಕುಳಂ 14,478, ತ್ರಿಶೂರ್ 3912, ಪಾಲಕ್ಕಾಡ್ 2643, ಮಲಪ್ಪುರಂ 2841, ಕೋಝಿಕ್ಕೋಡ್ 4921, ವಯನಾಡ್ 1374, ಕಣ್ಣೂರು, 2152, ಕಾಸರಗೋಡು 1046 ಎಂಬಂತೆ ಕೋವಿಡ್ನಿಂದ ಗುಣಮುಖರಾಗಿದ್ದಾರೆ.