ನವದೆಹಲಿ: ನೀವು ಮಂಗಳ ಗ್ರಹದಲ್ಲಿ ಸಿಲುಕಿಕೊಂಡರೂ ಭಾರತೀಯ ರಾಯಭಾರ ಕಚೇರಿ ನಿಮ್ಮ ನೆರವಿಗೆ ಇರಲಿದೆ ಎಂಬುದಾಗಿ ಕೇಂದ್ರ ಸಚಿವ ವಿ.ಕೆ. ಸಿಂಗ್ ಹೇಳಿದ್ದಾರೆ. ಇಂದು ಸುದ್ದಿಗಾರರ ಜತೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು. ಯೂಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವ ವಿಚಾರವಾಗಿ ಅವರು ಈ ಸ್ಪಷ್ಟನೆ ನೀಡಿದರು.
ನೀವು ಮಂಗಳ ಗ್ರಹದಲ್ಲಿ ಸಿಲುಕಿಕೊಂಡರೂ ನೆರವಿಗೆ ಬರಲಿದೆ ಭಾರತೀಯ ರಾಯಭಾರ
0
ಫೆಬ್ರವರಿ 28, 2022
Tags