HEALTH TIPS

ದಿನವೇತನ ಆಧಾರದಲ್ಲಿ ಶಿಕ್ಷಕ ನೇಮಕಾತಿಗೆ ಸಂದರ್ಶನ

        ಮುಳ್ಳೇರಿಯ: ಜಿ ವಿ ಎಚ್ ಎಸ್ ಎಸ್ ಕಾರಡ್ಕ ಶಾಲೆಯಲ್ಲಿ ಪ್ರೌಢಶಾಲಾ ಶಿಕ್ಷಕ(ಕನ್ನಡ) ಹುದ್ದೆಗೆ ದಿನವೇತನ ಆಧಾರದಲ್ಲಿ ನೇಮಕಾತಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ದಿನಾಂಕ ಫೆ.4 ರಂದು ಶುಕ್ರವಾರ ಬೆಳಗ್ಗೆ 10.30 ಕ್ಕೆ ಶಾಲಾ ಕಚೇರಿಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗುವಂತೆ ಕೋರಲಾಗಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries