ಭುವನೇಶ್ವರ: ಬೆಂಗಳೂರಿನಿಂದ ಕೋಲ್ಕತ್ತಗೆ ಹೊರಟಿದ್ದ ವಿಮಾನದಲ್ಲಿ ಮಾರ್ಗ ಮಧ್ಯದಲ್ಲಿ ಪ್ರಯಾಣಿಕರೊಬ್ಬರು ಅಸ್ವಸ್ಥರಾದ ಕಾರಣ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಪ್ರಯಾಣಿಕ ಸಾವಿಗೀಡಾಗಿರುವುದಾಗಿ ವರದಿಯಾಗಿದೆ.
ಬೆಂಗಳೂರು-ಕೋಲ್ಕತ್ತ ವಿಮಾನದಲ್ಲಿ ಪ್ರಯಾಣಿಕ ಅಸ್ವಸ್ಥ; ಸಾವು
0
ಮಾರ್ಚ್ 13, 2022
Tags