ರಾಮೇಶ್ವರ: ಶ್ರೀಲಂಕಾದ ತಮಿಳು ನಿರಾಶ್ರಿತರ ತಂಡವೊಂದು ಗುರುವಾರ ರಾತ್ರಿ ಕರಾವಳಿ ನಗರ ರಾಮೇಶ್ವರಕ್ಕೆ ಬಂದು ತಲುಪಿದೆ. 18 ಜನರ ಈ ತಂಡದಲ್ಲಿ ಗರ್ಭಿಣಿಯೂ ಇದ್ದರು. ಇದರೊಂದಿಗೆ ಶ್ರೀಲಂಕಾ ತೊರೆದು ಭಾರತಕ್ಕೆ ಬಂದು ಸೇರಿದ ನಿರಾಶ್ರಿತರ ಸಂಖ್ಯೆ 60ಕ್ಕೆ ತಲುಪಿದೆ.
ಮೀನುಗಾರಿಕಾ ದೋಣಿಗಳನ್ನು ಏರಿ ಭಾರತದತ್ತ ಬರುತ್ತಿರುವ ಶ್ರೀಲಂಕಾ ನಿರಾಶ್ರಿತರು
0
ಏಪ್ರಿಲ್ 23, 2022
Tags