ಶ್ರೀನಗರ: ಕಾಶ್ಮೀರಿ ಪಂಡಿತರನ್ನು ಹೇಗಾದರೂ ಮಾಡಿ ಕಣಿವೆ ತೊರೆಯುವಂತೆ ಮಾಡಲು ಉಗ್ರರು ಹಾಗೂ ಗಡಿಯಲ್ಲಿ ಅವರಿಗೆ ಬೆಂಬಲ ನೀಡುವವರು ಸಂಚು ಹೂಡುತ್ತಿದ್ದಾರೆ. ಅದನ್ನು ಸಫಲವಾಗಲು ಬಿಡುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ.
ಕಾಶ್ಮೀರಿ ಪಂಡಿತರು ಕಣಿವೆ ತೊರೆಯಬೇಕೆಂದು ಉಗ್ರರು ಬಯಸುತ್ತಿದ್ದಾರೆ: ಐಜಿಪಿ
0
ಮೇ 17, 2022
Tags