ಚಂಡೀಗಡ: ಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣ ದುರದೃಷ್ಟಕರ ಎಂದು ಹೇಳಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಇದನ್ನು ರಾಜಕೀಯಗೊಳಿಸಬಾರದು ಎಂದು ಮನವಿ ಮಾಡಿದ್ದಾರೆ.
ಮೂಸೆವಾಲಾ ಹತ್ಯೆ ಪ್ರಕರಣ ರಾಜಕೀಯಗೊಳಿಸಬೇಡಿ: ಕೇಜ್ರಿವಾಲ್
0
ಜೂನ್ 03, 2022
Tags