HEALTH TIPS

ರಿಕಿ ಕೇಜ್‌ ಜತೆ ನಿರಾಶ್ರಿತರ 'ಜನ ಗಣ ಮನ': ಭಾರತಕ್ಕೆ ವಿಶ್ವಸಂಸ್ಥೆ ವಿಶೇಷ ಗೌರವ

 

               ನವದೆಹಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಭಾರತಕ್ಕೆ ವಿಶ್ವಸಂಸ್ಥೆ ವಿಶೇಷ ರೀತಿಯಲ್ಲಿ ಗೌರವ ಸಲ್ಲಿಸಿದೆ.

                    ಭಾರತದಲ್ಲಿರುವ ಹಲವು ದೇಶಗಳ ನಿರಾಶ್ರಿತ ಯುವಕ-ಯುವತಿಯರು ಹಾಗೂ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್‌ ಜತೆಯಾಗಿ ರಾಷ್ಟ್ರಗೀತೆ ಹಾಡಿರುವ ವಿಡಿಯೊವನ್ನು ವಿಶ್ವಸಂಸ್ಥೆಯ ಭಾರತ ಘಟಕ ಟ್ವೀಟ್ ಮಾಡಿದೆ.


ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಿರಾಶ್ರಿತ ಯುವಕ-ಯುವತಿಯರು ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್‌ ಜತೆಯಾಗಿ ಭಾರತಕ್ಕೆ ಮತ್ತು ಭಾರತ ಸರ್ಕಾರಕ್ಕೆ ಹೃತ್ಪೂರ್ವಕ ಗೌರವ ಸಲ್ಲಿಸಿದ್ದಾರೆ ಎಂದು ಟ್ವೀಟ್‌ನಲ್ಲಿ ಹೇಳಲಾಗಿದೆ.

               ಶ್ರೀಲಂಕಾ, ಅಫ್ಗಾನಿಸ್ತಾನ, ಮ್ಯಾನ್ಮಾರ್ ಸೇರಿದಂತೆ ಹಲವು ದೇಶಗಳ ನಿರಾಶ್ರಿತರು ರಿಕಿ ಕೇಜ್‌ ಜತೆ 'ಜನ ಗಣ ಮನ' ಹಾಡಿದ್ದಾರೆ.

"We thank you for your kindness, love, and support" For India’s 75th #AzadiKaAmritMahotsav, refugee youth join forces with multi-Grammy Award-winner @rickykej to pay a heartfelt tribute to the Government and people of India. @UNHCRAsia @Refugees #WithRefugees #AmritMahotsav
5.4K
Reply
Copy link

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries