HEALTH TIPS

ಬಿಯರ್ ಬಾಟಲಿ ಬಳಸಿ ಹೊಡೆದಾಡಿಕೊಂಡ ವಿದ್ಯಾರ್ಥಿಗಳು: ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Top Post Ad

Click to join Samarasasudhi Official Whatsapp Group

Qries


           ತಿರುವನಂತಪುರ: ಕೇಶವದಾಸಪುರಂನಲ್ಲಿ ಶಾಲಾ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿತ್ತು, ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
         ವಿದ್ಯಾರ್ಥಿಗಳು ಬಿಯರ್ ಬಾಟಲಿಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಶಾಲೆ ಬಿಟ್ಟ ನಂತರ ಘರ್ಷಣೆ ಆರಂಭವಾಯಿತು.
     ಪಟ್ಟಂ ಕೇಶವದಾಸಪುರದ ಖಾಸಗಿ ಶಾಲೆಯ ಮಕ್ಕಳು ಹಾಗೂ ಹೊರಗಿನಿಂದ ಬಂದ ಮಕ್ಕಳೇ ಸಂಘರ್ಷ ಸೃಷ್ಟಿಸಿದ್ದರು. ಈ ವೇಳೆ ಸುಮಾರು 500 ಮಕ್ಕಳು ಆ ಪ್ರದೇಶದಲ್ಲಿದ್ದರು. ಬಹುತೇಕ ಮಕ್ಕಳ ಮುಖಕ್ಕೆ ಗಾಯಗಳಾಗಿವೆ. ಇದಲ್ಲದೇ ಕೆಲ ಮಕ್ಕಳಿಗೆ ತೀವ್ರ ಥಳಿಸಿದ್ದಾರೆ ಎಂದು ಸ್ಥಳೀಯರು ಹೇಳುತ್ತಾರೆ. ಮೆಡಿಕಲ್ ಕಾಲೇಜು ಹಾಗೂ ಪೇರೂರಕಡ ಪೋಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದರು. ರಸ್ತೆ ಬದಿ ಬಿದ್ದಿದ್ದ ಬಿಯರ್ ಬಾಟಲಿಗಳನ್ನು ಮಕ್ಕಳು ತೆಗೆದುಕೊಂಡು ಹೋಗಿರಬಹುದು ಎಂಬುದು ಪ್ರಾಥಮಿಕ ತೀರ್ಮಾನ.



 

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries