HEALTH TIPS

ಭಾರತೀಯ ಶಾಂತಿ ಪಾಲಕರ ಕಾರ್ಯಕ್ಕೆ ಜೈಶಂಕರ್‌ ಶ್ಲಾಘನೆ

Top Post Ad

Click to join Samarasasudhi Official Whatsapp Group

Qries

 

        ಲಾರ್ನಾಕಾ : ವಿಶ್ವಸಂಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಶಾಂತಿಪಾಲಕರ ಕಾರ್ಯವನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಶನಿವಾರ ಶ್ಲಾಘಿಸಿದರು.

               ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಹೆಸರಿಟ್ಟಿರುವ ಸೈಪ್ರಸ್‌ನ ಬೀದಿಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಭಾರತದ ಶಾಂತಿಪಾಲಕರ ಕೆಲಸವು ಪ್ರಪಂಚದಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದೆ ಎಂದೂ ಹೇಳಿದ್ದಾರೆ.

              ಸೈಪ್ರಸ್‌ನಲ್ಲಿರುವ ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗೆ ಭಾರತದ ಶಾಂತಿಪಾಲಕರು ನೀಡಿರುವ ಗಣನೀಯ ಕೊಡುಗೆಯನ್ನು ಅಲ್ಲಿನ ವಿದೇಶಾಂಗ ಸಚಿವ ಅಯೋನಿಸ್ ಕಸೌಲಿಡಿಸ್ ಪ್ರಶಂಸಿಸಿದರು.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries