HEALTH TIPS

ಕಲಾಪದ ನೇರ ಪ್ರಸಾರ ಕಾಯಂ ವ್ಯವಸ್ಥೆ: ಸಿಜೆಐ

                  ವದೆಹಲಿ: ನ್ಯಾಯಾಲಯದ ಕಲಾಪಗಳ ನೇರಪ್ರಸಾರವನ್ನು ನ್ಯಾಯಾಂಗ ವ್ಯವಸ್ಥೆಯ ಶಾಶ್ವತ ಭಾಗವನ್ನಾಗಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಶುಕ್ರವಾರ ಹೇಳಿದರು.

                  ದೆಹಲಿ ಹೈಕೋರ್ಟ್‌ ಆರಂಭಿಸಿರುವ ಮಾಹಿತಿ ತಂತ್ರಜ್ಞಾನ ಆಧಾರಿತ ಎರಡು ಯೋಜನೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

               'ನ್ಯಾಯಾಲಯ ಕಲಾಪಗಳು ಜನರಿಗೆ ತಲುಪಬೇಕು. ಈ ದಿಸೆಯಲ್ಲಿ ರೂಪಿಸಿರುವ ಯೋಜನೆಗಳಿಗೆ ಹಣಕಾಸು ಒದಗಿಸುವಲ್ಲಿ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸುತ್ತಿದೆ. ಹಂಚಿಕೆಯಾಗಿರುವ ಅನುದಾನದಲ್ಲಿ ಮೊದಲ ಹಂತದ ₹ 2 ಸಾವಿರ ಕೋಟಿ ಜೂನ್‌ನಲ್ಲಿ ಬಿಡುಗಡೆ ಮಾಡುವ ನಿರೀಕ್ಷೆ ಇದೆ' ಎಂದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries