ಚೆನ್ನೈ: ಜಲ್ಲಿಕಟ್ಟು ಕ್ರೀಡೆಗೆ ಹಸಿರು ನಿಶಾನೆ ತೋರಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಗುರುವಾರ ಸ್ವಾಗತಿಸಿದ್ದಾರೆ. 'ರಾಜ್ಯದ ಇತಿಹಾಸದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡಬೇಕಾದ ತೀರ್ಪು ಇದಾಗಿದೆ' ಎಂದು ಬಣ್ಣಿಸಿದ್ದಾರೆ.
ಜಲ್ಲಿಕಟ್ಟು | ತೀರ್ಪು ಸ್ವಾಗತಿಸಿದ ಸ್ಟಾಲಿನ್; ಮೋದಿಗೆ ಧನ್ಯವಾದ ಹೇಳಿದ ಅಣ್ಣಾಮಲೈ
0
ಮೇ 18, 2023
Tags