ಶಾಂತಿಕೇತನ: 'ಏಕರೂಪ ನಾಗರಿಕ ಸಂಹಿತೆಯು(ಯುಸಿಸಿ) ಜಟಿಲತೆಯಿಂದ ಕೂಡಿದ್ದು, ಅದನ್ನು ಸರಳಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಏಕರೂಪ ನಾಗರಿಕ ಸಂಹಿತೆ ಹಿಂದೂ ರಾಷ್ಟ್ರದ ಪರಿಕಲ್ಪನೆಯೊಂದಿಗೆ ಸಂಪರ್ಕ ಹೊಂದಿದೆ' ಎಂದು ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಹೇಳಿದರು.
UCC ಹಿಂದೂ ರಾಷ್ಟ್ರದ ಪರಿಕಲ್ಪನೆಯೊಂದಿಗೆ ಸಂಪರ್ಕ ಹೊಂದಿದೆ: ಅಮರ್ತ್ಯ ಸೇನ್
0
ಜುಲೈ 06, 2023
Tags