ತುಮಕೂರು: ನಟ, ನಿರ್ದೇಶಕ, ರಂಗಕರ್ಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಟಿ.ಎಸ್. ನಾಗಾಭರಣ ಅವರಿಗೆ ತುಮಕೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಲಿದೆ. ನಾಗಾಭರಣ ಅವರ ಜೊತೆಗೆ ತುಮಕೂರು ಮೂಲದ ಸಮಾಜ ಸೇವಕರಾದ ಆರ್.ಎಲ್. ರಮೇಶ್ ಬಾಬು ಎಂಬುವವರಿಗೂ ವಿಶ್ವವಿದ್ಯಾಲಯದ ವತಿಯಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ.
ನಟ, ನಿರ್ದೇಶಕ ಟಿ.ಎಸ್. ನಾಗಾಭರಣಗೆ ತುಮಕೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್
0
ಆಗಸ್ಟ್ 06, 2023
Tags