HEALTH TIPS

ಕುಳೂರು ಶಾಲೆಯಲ್ಲಿ ಶಿಕ್ಷಕ ದಿನಾಚರಣೆ

            ಮಂಜೇಶ್ವರ : ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಶಿಕ್ಷಕರ ದಿನಾಚರಣೆ ನಡೆಯಿತು.


     ಕಾರ್ಯಕ್ರಮದಂಗವಾಗಿ ಡಾ. ಎಸ್. ರಾಧಾಕೃಷ್ಣನ್ ರವರ ಜೀವನ ಸಾಧನೆಯನ್ನು ಶಾಲಾ ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಮಕ್ಕಳಿಗೆ ತಿಳಿಸಿದರು. ಬಿ. ಆರ್. ಸಿ ತರಬೇತುದಾರೆ ಮೀನಾಕ್ಷಿ ಬೊಡ್ಡೋಡಿ ರವರು ಉಪಸ್ಥಿತರಿದ್ದು, ಶಿಕ್ಷಕರ ದಿನಾಚರಣೆಯ ಐತಿಹ್ಯವನ್ನು ಮಕ್ಕಳಿಗೆ ತಿಳಿಸಿದರು. ಶಾಲಾ ಶಿಕ್ಷಕಿಯರಾದ ನಯನ ಎಂ, ಅಶ್ವಿನಿ ಎಂ, ಶ್ವೇತ ಇ ಹಾಗೂ ಶಾಲಾ ಸಿಬ್ಬಂದಿ ಜಲಜ ಪೊಯ್ಯೆಲು ಉಪಸ್ಥಿತರಿದ್ದರು. ಬಳಿಕ ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುμÁ್ಪರ್ಚನೆ ನಡೆಯಿತು. ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries