ತಿರುವನಂತರಪುರ: ಕೇರಳ ಮುಖ್ಯಮಂತ್ರಿಯಾಗಿದ್ದ ದಿವಂಗತ ಉಮ್ಮನ್ ಚಾಂಡಿ ತಮ್ಮ ಆಡಳಿತದಲ್ಲಿ ಮಾಡಿದ ಕೆಲಸ ಮತ್ತು ಅವರು ರಾಜ್ಯಕ್ಕೆ ನೀಡಿದ ಕೊಡುಗೆಗಳನ್ನು ಗುರುವಾರ ಸ್ಮರಿಸಿದ ಕಾಂಗ್ರೆಸ್ ನಾಯಕರು, ರಾಜ್ಯದಾದ್ಯಂತ ಜನರಿಗೆ ನೆರವು ನೀಡಲು ಅವರ ಹೆಸರಿನಲ್ಲಿ ಪಕ್ಷವು ಶೀಘ್ರವೇ ಚಾರಿಟಬಲ್ ಮಿಷನ್ ಆರಂಭಿಸಲಿದೆ ಎಂದು ತಿಳಿಸಿದ್ದಾರೆ.
ಉಮ್ಮನ್ ಚಾಂಡಿ ಹೆಸರಿನಲ್ಲಿ ಚಾರಿಟಬಲ್ ಮಿಷನ್: ಕಾಂಗ್ರೆಸ್
0
ಅಕ್ಟೋಬರ್ 06, 2023
Tags