HEALTH TIPS

ಬದರಿನಾಥ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಾಷ್ಟ್ರಪತಿ ಮುರ್ಮು

Top Post Ad

Click to join Samarasasudhi Official Whatsapp Group

Qries

                      ಬದರಿನಾಥ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಉತ್ತರಾಖಂಡದ ಬದರಿನಾಥ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

                   ಬದರಿನಾಥ ದೇವಾಲಯಕ್ಕೆ ಭೇಟಿ ನೀಡಿದ ಫೋಟೊಗಳನ್ನು ರಾಷ್ಟ್ರಪತಿ ಭವನದ ಕಚೇರಿ ಹಂಚಿಕೊಂಡಿದೆ.

                  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಹಾಗೂ ರಾಜ್ಯಪಾಲ ಗುರ್ಮಿತ್ ಸಿಂಗ್ ಅವರು ಬದರಿನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.


                     ರಾಷ್ಟ್ರಪತಿ ದ್ರೌ‍ಪತಿ ಮುರ್ಮ ಅವರು ಮಂಗಳವಾರದಿಂದ ಮೂರು ದಿನಗಳ ಕಾಲ ಉತ್ತರಾಖಂಡ ಪ್ರವಾಸ ಕೈಗೊಂಡಿದ್ದಾರೆ. ಹೇಮಾವತಿ ನಂದನ್ ಬಹುಗುಣ ಗರ್ವಾಲ್ ವಿಶ್ವವಿದ್ಯಾಲಯದ 11 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಇಂದು ಭಾಗಿಯಾಗಲಿದ್ದಾರೆ. ರಾಜ್ಯ ಸಂಸ್ಥಾಪನಾ ದಿನವನ್ನು ಆಚರಿಸಲು ನಾಳೆ ಡೆಹ್ರಾಡೂನ್‌ಗೆ ತೆರಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries