ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆಗಳು ತಮ್ಮ ತನಿಖೆಯನ್ನು ನಿಷ್ಪಕ್ಷಪಾತವಾಗಿ ಮಾಡುವಂತೆ ನೋಡಿಕೊಳ್ಳಬೇಕು ಮತ್ತು ಬೆಟ್ಟಿಂಗ್ ಆಯಪ್ ಪ್ರವರ್ತಕರಿಂದ ಛತ್ತೀಸಗಢ ಮುಖ್ಯಮಂತ್ರಿ ಭೂಪೇಶ್ ಬಘೆಲ್ ಅವರು ₹ 508 ಕೋಟಿ ಹಣ ಪಡೆದಿದ್ದಾರೆಂಬ ಜಾರಿ ನಿರ್ದೇಶನಾಲಯದ (ಇ.ಡಿ) ಪತ್ರಿಕಾ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಬುಧವಾರ ಚುನಾವಣಾ ಆಯೋಗದ ಮೊರೆ ಹೋಗಿದೆ.
ನಿಷ್ಪಕ್ಷಪಾತ ತನಿಖೆಗೆ ಒತ್ತಾಯ; ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
0
ನವೆಂಬರ್ 09, 2023
Tags