ತಿರುವನಂತಪುರ: 'ನವ ಕೇರಳ ಸದಾಸ್' ಯೋಜನೆ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿದ್ದಾರೆ ಎನ್ನಲಾದ ಹಲ್ಲೆ ವಿರೋಧಿಸಿ ಪಕ್ಷವು ಶನಿವಾರ ನಡೆಸಿದ ಡಿಜಿಪಿ ಕಚೇರಿಯತ್ತ ನಡಿಗೆ ವಿಕೋಪಕ್ಕೆ ತಿರುಗಿದೆ.
'ಡಿಜಿಪಿ ಕಚೇರಿಗೆ ಕಾಂಗ್ರೆಸ್ ನಡಿಗೆ' ವಿಕೋಪಕ್ಕೆ: ಅಶ್ರುವಾಯು ಪ್ರಯೋಗ
0
ಡಿಸೆಂಬರ್ 23, 2023
Tags